ಕೊರೊನಾ ಭಯದ ನಡುವೆಯೂ ಅಯೋಧ್ಯೆಯಲ್ಲಿ ರಾಮನವಮಿ ಮೇಳಕ್ಕೆ ಅನುಮತಿ
ಅಯೋಧ್ಯೆ,ಮಾರ್ಚ್ 19: ದೇಶಾದ್ಯಂತ ಕೊರೊನಾ ಸೋಂಕು ಆವರಿಸಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ನಡುವೆಯೂ ಅಯೋಧ್ಯೆ ರಾಮನವಮಿ ಮೇಳಕ್ಕೆ ಯೋಗಿ ಆದಿತ್ಯನಾಥ್ ಒಪ್ಪಿಗೆ ನೀಡಿದ್ದಾರೆ.
ತಜ್ಞರ ಅಭಿಪ್ರಾಯ ಧಿಕ್ಕರಿಸಿ ಅಯೋಧ್ಯೆಯಲ್ಲಿ ಬೃಹತ್ ರಾಮನವಮಿ ಧಾರ್ಮಿಕ ಮೇಳ ನಡೆಸಲು ಅನುಮತಿ ನೀಡಿರುವುದು ಹಲವು ಅಚ್ಚರಿಗೆ ಕಾರಣವಾಗಿದೆ.
ಕೊರೊನಾ ಸೋಂಕು ಹರಡುವ ಸಾಧ್ಯತೆಯ ಕಾರಣ ಬೃಹತ್ ಕಾರ್ಯಕ್ರಮವನ್ನು ರದ್ದುಪಡಿಸುವಂತೆ ಅಯೋಧ್ಯೆಯ ಮುಖ್ಯ ವೈದ್ಯಾಧಿಕಾರಿಗಳು ಸರ್ಕಾರಕ್ಕೆ ಮನವಿ ಮಾಡಿದ್ದರು.

ರಾಮನವಮಿ ಮೇಳವು ಮಾರ್ಚ್ 25ರಿಂದ ಮಂದಿನ ಏಪ್ರಿಲ್ 2ರವರೆಗೆ ನಡೆಯಲಿದ್ದು,ಲಕ್ಷಾಂತರ ಮಂದಿ ಭಕ್ತರು ಸೇರುವ ನಿರೀಕ್ಷೆಯಿದೆ.
ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಬೃಹತ್ ಸಭೆ, ಉತ್ಸವ ರದ್ದುಪಡಿಸಬೇಕು ಎಂದು ತಜ್ಞರು ಎಚ್ಚರಿಕೆ ನೀಡಿದ್ದರೂ ಆದಿತ್ಯನಾಥ್ ಸರಕಾರದ ಹಠದ ಕ್ರಮವು ಬಹಳ ಅಚ್ಚರಿ ತಂದಿದೆ.
ಆ ಸಮಾರಂಭಕ್ಕೆ ಆಗಮಿಸುವ ಭಾರೀ ಜನಸಂಖ್ಯೆಯನ್ನು ವೈದ್ಯಕೀಯ ತಪಾಸಣೆ ಗುರಿಪಡಿಸಲು ಬೇಕಾದ ಅಗತ್ಯ ಸಂಪನ್ಮೂಲ, ಸಿಬ್ಬಂದಿ ಇಲ್ಲ ಎಂದವರು ಹೇಳಿದ್ದರೂ ಸರ್ಕಾರ ಮಾತ್ರ ಹಠಕ್ಕೆ ಬಿದ್ದಿದೆ.
ಯಾವುದೇ ಕಾರ್ಯಕ್ರಮವಿರಲಿ 100ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಎಂದು ಆರೋಗ್ಯ ಇಲಾಖೆಯೂ ಕೂಡ ತಿಳಿಸಿದೆ. ಆದರೂ ಯೋಗಿ ಆದಿತ್ಯನಾಥ್ ಅವರು ಲಕ್ಷಾಂತರ ಮಂದಿ ಸೇರುವ ಕಾರ್ಯಕ್ರಮಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications