ಯೋಗಿ ಟೀಕಿಸಿದ ಪ್ರಿಯಾಂಕಗೆ ಉ.ಪ್ರ ಪೊಲೀಸರು ನೀಡಿದ ಉತ್ತರ
ಲಕ್ನೋ, ಜೂನ್ 29: ಯೋಗಿ ಆದಿತ್ಯನಾಥ್ ಸರಕಾರದ ಕಾನೂನು ಮತ್ತು ಸುವ್ಯವಸ್ಥೆಯನ್ನು ಟೀಕಿಸಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಗೆ, ಉತ್ತರ ಪ್ರದೇಶರು ಪೊಲೀಸರು ಉತ್ತರ ನೀಡಿದ್ದಾರೆ.
ರಾಜ್ಯದಲ್ಲಿ ಅಪರಾಧಿಗಳಿಗೆ ಭಯವೇ ಇಲ್ಲದಂತಾಗಿದೆ, ಎಲ್ಲಿ ಬೇಕಾದರೂ ಅಲ್ಲಿ ಮುಕ್ತವಾಗಿ ಸಂಚರಿಸುತ್ತಿದ್ದಾರೆ. ಒಂದರ ಮೇಲೊಂದು ಅಪರಾಧಗಳು ನಡೆಯುತ್ತಿರುತ್ತದೆ ಎಂದು ಪ್ರಿಯಾಂಕ ಟ್ವೀಟ್ ಮಾಡಿದ್ದರು.

ಇದಕ್ಕೆ ಟ್ವೀಟ್ ಮೂಲಕವೇ ಅಂಕಿಅಂಶದ ಸಮೇತ ಉತ್ತರಿಸಿರುವ ಉತ್ತರಪ್ರದೇಶ ಪೊಲೀಸರು, ಗಂಭೀರ ಆರೋಪಗಳನ್ನು ಹೊಂದಿರುವ ಆರೋಪಿಗಳ ವಿರುದ್ದ ನಾವು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಪ್ರಿಯಾಂಕಗೆ ಪ್ರತ್ಯುತ್ತರ ನೀಡಿದ್ದಾರೆ.
पूरे उत्तर प्रदेश में अपराधी खुलेआम मनमानी करते घूम रहे हैं। एक के बाद एक अपराधिक घटनाएँ हो रही हैं। मगर उ.प्र. भाजपा सरकार के कान पर जूँ तक नहीं रेंग रही।
— Priyanka Gandhi Vadra (@priyankagandhi) June 29, 2019
क्या उत्तर प्रदेश सरकार ने अपराधियों के सामने आत्मसमर्पण कर दिया है? pic.twitter.com/khYP4eZam2
ಅಪರಾಧಗಳು ನಡೆಯುತ್ತಿದ್ದರೂ ಉತ್ತರಪ್ರದೇಶದ ಬಿಜೆಪಿ ಸರಕಾರ ಇದ್ಯಾವುದನ್ನೂ ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಅಪರಾಧಿಗಳ ಮುಂದೆ ಸರಕಾರ ಆತ್ಮಸಮರ್ಪಣೆ ಮಾಡಿಕೊಂಡಿದೆಯಾ ಎಂದು ಪ್ರಿಯಾಂಕ ಟ್ವಿಟ್ಟರ್ ನಲ್ಲಿ ಪ್ರಶ್ನಿಸಿದ್ದರು.
ಎರಡು ವರ್ಷಗಳಲ್ಲಿ 9,225 ಅಪರಾಧಿಗಳನ್ನು ಬಂಧಿಸಲಾಗಿದೆ, 81 ಅಪರಾಧಿಗಳು ಪೊಲೀಸ್ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನೂರು ಕೋಟಿಗೂ ಅಧಿಕ ಆಸ್ತಿಯನ್ನು ವಶಕ್ಕೆ ಪಡಿಸಿಕೊಳ್ಳಲಾಗಿದೆ ಎಂದು ಉ.ಪ್ರ ಪೋಲಿಸರು ಪ್ರಿಯಾಂಕಗೆ ಉತ್ತರ ನೀಡಿದ್ದಾರೆ.
पूरे उत्तर प्रदेश में अपराधी खुलेआम मनमानी करते घूम रहे हैं। एक के बाद एक अपराधिक घटनाएँ हो रही हैं। मगर उ.प्र. भाजपा सरकार के कान पर जूँ तक नहीं रेंग रही।
— Priyanka Gandhi Vadra (@priyankagandhi) June 29, 2019
क्या उत्तर प्रदेश सरकार ने अपराधियों के सामने आत्मसमर्पण कर दिया है? pic.twitter.com/khYP4eZam2
ಪೊಲೀಸರು ಕಠಿಣ ಕಾರ್ಯಾಚರಣೆಯಿಂದ ಅಪರಾಧ ಶೇ. 20-35 ಕಮ್ಮಿಯಾಗಿದೆ. ಅಪರಾಧಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ ಪೊಲೀಸರು ವಶಕ್ಕೆ ಪಡೆದುಕೊಂಡು ಶಿಕ್ಷೆ ನೀಡುತ್ತಿದ್ದಾರೆಂದು, ಉತ್ತರಪ್ರದೇಶ ಪೊಲೀಸರು ಪ್ರಿಯಾಂಕಗೆ ಟ್ವೀಟ್ ಮೂಲಕವೇ ಉತ್ತರ ನೀಡಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications