ಯುಪಿ ಚುನಾವಣೆ: ರಾಕೇಶ್ ಟಿಕಾಯತ್ ಸಹೋದರ ಹೇಳಿದ್ದೇನು?
ಲಕ್ನೋ, ಫೆಬ್ರವರಿ 10: ನೋಟಾಗೆ ಅಲ್ಲ ರೈತರಿಗೆ ಮತನೀಡಿ ಎಂದು ರಾಕೇಶ್ ಟೀಕಾಯತ್ ಸಹೋದರ ಮನವಿ ಮಾಡಿದ್ದಾರೆ.
ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ನರೇಶ್ ಟಿಕಾಯತ್ ಹಾಗೂ ವಕ್ತಾರ ರಾಕೇಶ್ ಟಿಕಾಯತ್ ಕರೆ ನೀಡಿದ್ದಾರೆ. ಸಿಸೌಲಿಯಲ್ಲಿ ನಾನು ಕುಟುಂಬ ಸಮೇತ ಮತದಾನ ಮಾಡಿದ್ದೇನೆ, ನೀವೂ ಪ್ರಜಾಪ್ರಭುತ್ವದ ಮಹಾಯಜ್ಞದಲ್ಲಿ ಭಾಗಿಯಾಗಿ ಎಂದು ನರೇಶ್ ಟಿಕಾಯತ್ ಮನವಿ ಮಾಡಿದ್ದಾರೆ. ರಾಜೇಶ್ ಟಿಕಾಯತ್ ಮುಜಾಫರ್ನಗರದ ಮತಗಟ್ಟೆಯಲ್ಲಿ ಮತದಾನದ ಹಕ್ಕು ಚಲಾಯಿಸಲಿದ್ದಾರೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನವು ಇಂದು ಆರಂಭವಾಗಿದೆ, ರಾಜ್ಯದ ಪಶ್ಚಿಮ ಭಾಗದ 11 ಜಿಲ್ಲೆಗಳ ಒಟ್ಟು 58 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಮೊದಲ ಹಂತ
ಅಧಿಸೂಚನೆ ಪ್ರಕಟ: ಜನವರಿ 14
ನಾಮಪತ್ರ ಸಲ್ಲಿಕೆ ಕೊನೆಯ ದಿನ: ಜನವರಿ 21
ನಾಮಪತ್ರ ಪರಿಶೀಲನೆ: ಜನವರಿ 24
ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ: ಜನವರಿ 27

ಮತದಾನದ ದಿನಾಂಕ: ಫೆಬ್ರವರಿ 10
ಎರಡನೇ ಹಂತ
ಅಧಿಸೂಚನೆ ಪ್ರಕಟ: ಜನವರಿ 21
ನಾಮಪತ್ರ ಸಲ್ಲಿಕೆ ಕೊನೆಯ ದಿನ: ಜನವರಿ 28
ನಾಮಪತ್ರ ಪರಿಶೀಲನೆ: ಜನವರಿ 29
ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ: ಜನವರಿ 31
ಮತದಾನದ ದಿನಾಂಕ: ಫೆಬ್ರವರಿ 14
ಮೂರನೇ ಹಂತ
ಅಧಿಸೂಚನೆ ಪ್ರಕಟ: ಜನವರಿ 25
ನಾಮಪತ್ರ ಸಲ್ಲಿಕೆ ಕೊನೆಯ ದಿನ: ಫೆಬ್ರವರಿ 1
ನಾಮಪತ್ರ ಪರಿಶೀಲನೆ: ಫೆಬ್ರವರಿ 2
ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ: ಫೆಬ್ರವರಿ 4
ಮತದಾನದ ದಿನಾಂಕ: ಫೆಬ್ರವರಿ 20
ನಾಲ್ಕನೇ ಹಂತ
ಅಧಿಸೂಚನೆ ಪ್ರಕಟ: ಜನವರಿ 27
ನಾಮಪತ್ರ ಸಲ್ಲಿಕೆ ಕೊನೆಯ ದಿನ: ಫೆಬ್ರವರಿ 3
ನಾಮಪತ್ರ ಪರಿಶೀಲನೆ: ಫೆಬ್ರವರಿ 4
ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ: ಫೆಬ್ರವರಿ 7
ಮತದಾನದ ದಿನಾಂಕ: ಫೆಬ್ರವರಿ 23
ಐದನೇ ಹಂತ
ಅಧಿಸೂಚನೆ ಪ್ರಕಟ: ಫೆಬ್ರವರಿ 1
ನಾಮಪತ್ರ ಸಲ್ಲಿಕೆ ಕೊನೆಯ ದಿನ: ಫೆಬ್ರವರಿ 8
ನಾಮಪತ್ರ ಪರಿಶೀಲನೆ: ಫೆಬ್ರವರಿ 9
ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ: ಫೆಬ್ರವರಿ 11
ಮತದಾನದ ದಿನಾಂಕ: ಫೆಬ್ರವರಿ 27
ಆರನೇ ಹಂತ
ಅಧಿಸೂಚನೆ ಪ್ರಕಟ: ಫೆಬ್ರವರಿ 4
ನಾಮಪತ್ರ ಸಲ್ಲಿಕೆ ಕೊನೆಯ ದಿನ: ಫೆಬ್ರವರಿ 11
ನಾಮಪತ್ರ ಪರಿಶೀಲನೆ: ಫೆಬ್ರವರಿ 14
ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ: ಫೆಬ್ರವರಿ 16
ಮತದಾನದ ದಿನಾಂಕ: ಮಾರ್ಚ್ 3
ಏಳನೇ ಹಂತ
ಅಧಿಸೂಚನೆ ಪ್ರಕಟ: ಫೆಬ್ರವರಿ 10
ನಾಮಪತ್ರ ಸಲ್ಲಿಕೆ ಕೊನೆಯ ದಿನ: ಫೆಬ್ರವರಿ 17
ನಾಮಪತ್ರ ಪರಿಶೀಲನೆ: ಫೆಬ್ರವರಿ 18
ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ: ಫೆಬ್ರವರಿ 21
ಮತದಾನದ ದಿನಾಂಕ: ಮಾರ್ಚ್ 7
ಪಂಚ ರಾಜ್ಯ ಚುನಾವಣೆ ಘೋಷಣೆ, ಉ. ಪ್ರದೇಶದಲ್ಲಿ 7 ಹಂತಗಳಲ್ಲಿ ಮತದಾನ, ಮಾರ್ಚ್ 10ಕ್ಕೆ ಫಲಿತಾಂಶ
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications