ಲೋಕಸಭೆ ಚುನಾವಣೆಗಾಗಿ ಸಿಎಂ ಯೋಗಿ ಆದಿತ್ಯನಾಥ್ ಹೊಸ ತಂತ್ರ
ನವದೆಹಲಿ, ಜನವರಿ 21: ಪ್ರಯಾಗ್ ರಾಜ್ ನ ಕುಂಭಮೇಳ ಸಂಭ್ರಮದ ಜೊತೆಗೆ ಲೋಕಸಭೆ ಚುನಾವಣೆಗಾಗಿ ಸಿಎಂ ಯೋಗಿ ಆದಿತ್ಯನಾಥ್ ಹೊಸ ತಂತ್ರಗಳನ್ನು ಹೆಣೆಯುತ್ತಲೇ ಇದ್ದಾರೆ.
60 ವರ್ಷಗಳಿಗೂ ಮೇಲ್ಪಟ್ಟ ಹಿಂದು ಸ್ವಾಮೀಜಿಗಳಿಗೆ ಪಿಂಚಣಿ ನೀಡುವ ಯೋಜನೆಯನ್ನು ಯೋಗಿ ಆದಿತ್ಯ ನಾಥ್ ಘೋಷಿಸಿದ್ದಾರೆ. ರಾಜ್ಯ ಸರ್ಕಾರದ ಹಿರಿಯ ನಾಗರಿಕರಿಗೆ ಸಿಗುವ ಪಿಂಚಣಿ ಯೋಜನೆಯನ್ನು ಹಿರಿಯ ಸಾಧು ಸಂತರಿಗೂ ವಿಸ್ತರಿಸಲಾಗಿದೆ. ಈ ಯೋಜನೆಯ ಲಾಭವನ್ನು ಸಾಧುಗಳಿಗೆ ತಲುಪಿಸಲು, ನೋಂದಣಿ ಕಾರ್ಯ ಆರಂಭಿಸಲಾಗಿದ್ದು, ಜನವರಿ 30ರೊಳಗೆ ನೋಂದಣಿ ಪ್ರಕ್ರಿಯೆ ಮುಕ್ತಾಯವಾಗಲಿದೆ.
ಇದಲ್ಲದೆ, ನಿರ್ಗತಿಕ ಮಹಿಳೆಯರು, ದಿವ್ಯಾಂಗರಿಗೆ ಸಿಗುತ್ತಿದ್ದ 400 ರು ಗಳ ಪಿಂಚಣಿಯನ್ನು 500 ರು ಗಳಿಗೆ ಏರಿಸಲಾಗಿದೆ. ಪ್ರಯಾಗ್ ರಾಜ್ ಕುಂಭಮೇಳ ಆಯೋಜನೆಯನ್ನು ಯಶಸ್ವಿಗೊಳಿಸಿರುವ ಯೋಗಿ ಆದಿತ್ಯನಾಥ್ ಅವರು, ಲಕ್ಷಾಂತರ ಸಾಧು ಸಂತರು ಭಾಗವಹಿಸಿದ ಈ ಮೇಳದ ಯಶಸ್ಸಿನ ಫಲವಾಗಿ ಪಿಂಚಣಿ ಯೋಜನೆ ಘೋಷಿಸಿದ್ದಾರೆ.

ಸಾಧು- ಸಂತರಿಗೆ 20 ಸಾವಿರ ಪ್ರತಿ ತಿಂಗಳು ನೀಡಲು ಯೋಗಿ ಮುಂದಾಗಿದ್ದಾರೆಯೇ? ರಾಮ, ಸೀತೆ, ಲಕ್ಷ್ಮಣ ಪಾತ್ರ ಮಾಡುವ ಕಲಾವಿದರನ್ನು ಪಿಂಚಣಿ ಯೋಜನೆಗೆ ಸೇರಿಸಿ, ಅವರಿಗೂ ಹಣ ಅವಶ್ಯ ಎಂದು ಸಮಾಜವಾದಿ ಪಕ್ಷದ ನಾಯಕ, ಮಾಜಿ ಸಿಎಂ ಅಖಿಲೇಶ್ ಯಾದವ್ ಅವರು ಟೀಕೆ ಮಾಡಿದ್ದಾರೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications