ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಗ್ರಿ ಮುಗಿದ ತಕ್ಷಣ ಉದ್ಯೋಗದ ಹಿಂದೆ ಓಡ್ಬೇಡಿ:ಯೋಗಿ ಕಿವಿಮಾತು

|
Google Oneindia Kannada News

Recommended Video

ವಿದ್ಯಾರ್ಥಿಗಳಿಗೆ ಯೋಗಿ ಆದಿತ್ಯನಾಥ್ ಕಿವಿಮಾತು | Yogi Adiyanath | Oneindia kannada

ಗೋರಖ್‌ಪುರ, ಆಗಸ್ಟ್ 23: ಡಿಗ್ರಿ ಮುಗಿದ ಕೂಡಲೇ ಉದ್ಯೋಗದ ಹಿಂದೆ ಓಡುವುದರ ಬದಲು ಸಮಾಜದ ಅಭಿವೃದ್ಧಿಗೆ ಶ್ರಮಿಸಿರಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ.

ಮದನ್ ಮೋಹನ್ ಮಾಳವೀಯ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗುರುಕುಲ ರೀತಿಯ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರೆಯಬೇಕು. ಯಾವಾಗಲೂ ಸತ್ಯವನ್ನೇ ಮಾತನಾಡುವ, ಸನ್ಮಾರ್ಗದಲ್ಲಿ ನಡೆಯುವುದರ ಜೊತೆಗೆ ಸ್ವಯಂ ಅಧ್ಯಯನದ ಬಗ್ಗೆ ಹೆಚ್ಚು ಆಸಕ್ತಿ ತೋರುವಂತಾಗಬೇಕು ಎಂದು ಅಭಿಪ್ರಾಯ ಪಟ್ಟರು.

ಯೋಗಿ ಸರ್ಕಾರದ ವಿರುದ್ಧ ಮಾಯಾವತಿ ಗುಡುಗಿದ್ದೇಕೆ?ಯೋಗಿ ಸರ್ಕಾರದ ವಿರುದ್ಧ ಮಾಯಾವತಿ ಗುಡುಗಿದ್ದೇಕೆ?

ಎಂಜಿನಿಯರ್ಗಳು ಹಲವು ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವಿದ್ಯಾರ್ಥಿಗಳು ಪ್ರತಿಯೊಬ್ಬರ ಮನೆಯಲ್ಲೂ ನೀರು ಯೋಜನೆಯಲ್ಲಿ ಕೈಜೋಡಿಸಬೇಕು.ಈ ಯೋಜನೆಯಡಿ 2024ರ ಹೊತ್ತಿಗೆ ಪ್ರತಿ ಮನೆಯಲ್ಲೂ ನೀರು ಸರಬರಾಜು ಮಾಡಲಾಗುತ್ತದೆ ಎಂದು ತಿಳಿಸಿದರು.

Yogi Adityanath says Do Not Run Behind The Jobs

ಸುಮಾರು 50 ಕೋಟಿಯಷ್ಟು ಮಂದಿ ಆಯುಷ್ಮಾನ್ ಭಾರತ್ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಎನ್ಸಪಾಲಿಟಿ ಸಿಂಡ್ರೋಮ್(ಮೆದುಳು ಜ್ವರ)ಹೊರ ಬರಲು ಕಳೆದ 25 ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. 1977ರಿಂದ 2017ರವರೆಗೂ ಸಾಕಷ್ಟು ಮಂದಿ ಮೃತಪಟ್ಟಿದ್ದಾರೆ.ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಸಾಕಷ್ಟು ಜಾಗೃತಿ ಅಭಿಯಾನವನ್ನು ನಡೆಸಿದ್ದೇವೆ ಎಂದರು.

English summary
Uttar Pradesh Chief Minister Yogi Adityanath Said Students on Friday that Don't run behind the jobs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X