ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಡಿಕೇರಿಯಲ್ಲಿ ನೀರುಕೊಲ್ಲಿ ದಾಟಲಾಗದೇ ಸಿಲುಕಿದ ಮರಿಯಾನೆ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಜುಲೈ 22: ತೋಟದಿಂದ ತೋಟಕ್ಕೆ ಅಲೆದಾಡುತ್ತಿರುವ ಕಾಡಾನೆಗಳ ಹಿಂಡಿನೊಂದಿಗಿದ್ದ ಮರಿಯಾನೆಯೊಂದು ತೋಟದ ನೀರು ಕೊಲ್ಲಿಯನ್ನು ದಾಟಲಾಗದೆ ಸಿಲುಕಿಕೊಂಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಮಡಿಕೇರಿಯ ವಿರಾಜಪೇಟೆ ತಾಲ್ಲೂಕಿನ ಕುಟ್ಟದ ತೈಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರತಿದಿನ ಹತ್ತಾರು ಕಾಡಾನೆಗಳು ದಕ್ಷಿಣ ಕೊಡಗಿನ ತೋಟಗಳ ಮೂಲಕ ಹಾದು ಹೋಗುತ್ತವೆ. ಕೆಲವು ಆನೆಗಳು ತೋಟದಲ್ಲೇ ಮರಿಗಳಿಗೆ ಜನ್ಮ ನೀಡುತ್ತಿವೆ.

Baby Elephant Stucked In Canal At Virajapete Of Madikeri

 ದಾಳಿ ಮಾಡಿದ ಸೀಳುನಾಯಿಗಳನ್ನು ಅಟ್ಟಾಡಿಸಿದ ಹೆಣ್ಣಾನೆ ದಾಳಿ ಮಾಡಿದ ಸೀಳುನಾಯಿಗಳನ್ನು ಅಟ್ಟಾಡಿಸಿದ ಹೆಣ್ಣಾನೆ

ಈ ರೀತಿ ತೋಟದಲ್ಲೇ ಜನ್ಮ ಪಡೆದ ಮರಿಯೊಂದು ಕೊಲ್ಲಿಯನ್ನು ದಾಟಲಾಗದೇ ಅಲ್ಲೇ ಸಿಲುಕಿಕೊಂಡಿದೆ. ಸ್ಥಳೀಯರ ಗಮನಕ್ಕೆ ಈ ವಿಷಯ ಬೆಳಕಿಗೆ ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿರುವ ಅರಣ್ಯ ಅಧಿಕಾರಿಗಳು, ಮರಿಯನ್ನು ರಕ್ಷಿಸುವ ಕಾರ್ಯ ಮಾಡಿದ್ದಾರೆ.

English summary
Newly born elephant was unable to cross the canal and stucked in virajapete of Madikeri district
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X