Get Updates
Get notified of breaking news, exclusive insights, and must-see stories!

ಕೊಡಗಿನ ಮಳೆ ಹಾನಿ ವೀಕ್ಷಣೆಗೆ ಕೇಂದ್ರ ತಂಡ ಆಗಮನ

ಮಡಿಕೇರಿ, ಸೆಪ್ಟೆಂಬರ್ 8: ಕಳೆದ ಆಗಸ್ಟ್ ತಿಂಗಳಲ್ಲಿ ಉಂಟಾದ ಮಳೆ ಹಾನಿ ವೀಕ್ಷಿಸಲು ಇಂದು ಕೇಂದ್ರ ತಂಡವು ಕುಶಾಲನಗರದ ಕೂಡಿಗೆ ಸೈನಿಕ ಶಾಲೆಯ ಹೆಲಿಪ್ಯಾಡ್ ಆಗಮಿಸಿತು.

ಕೇಂದ್ರ ಅಧ್ಯಯನ ತಂಡವು ರಾಜ್ಯಕ್ಕೆ ಭೇಟಿ ನೀಡಿದ್ದು, ಪ್ರವಾಹದಿಂದಾದ ಜನ-ಜಾನುವಾರು, ಮನೆ ಹಾನಿ, ಕೃಷಿ ಮತ್ತು ತೋಟಗಾರಿಕಾ ಬೆಳೆ ನಷ್ಟದ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದು, ಮೂರು ದಿನಗಳ ಕಾಲ ಸಮೀಕ್ಷೆ ನಡೆಸಿ ಕೇಂದ್ರಕ್ಕೆ ವರದಿ ನೀಡಲಿದೆ.

Central Team Arrive At Kushal Nagar In Kodagu For Inspection Of Rain Damages & Landslides

Recommended Video

      Jagan Mohan Reddy ನಿರ್ಧಾರದಿಂದ ಬೌದ್ಧ ದೇಗುಲ ನಿರ್ಣಾಮ | Oneindia Kannada

      ಭಾರತ ಸರ್ಕಾರದ ಗೃಹ ಮಂತ್ರಾಲಯದ ಜಂಟಿ ಕಾರ್ಯದರ್ಶಿ ಕೆ.ವಿ ಪ್ರತಾಪ್, ಭಾರತ ಸರ್ಕಾರದ ವಿತ್ತ ಸಚಿವಾಲಯದ ಡಾ.ಭಾರ್ತೇಂದು ಕುಮಾರ್ ಸಿಂಗ್ ಹಾಗೂ ಭಾರತ ಸರ್ಕಾರದ ಕೆ.ಎಸ್.ಡಿ.ಎಂ.ಎ ಆಯುಕ್ತರಾದ ಮನೋಜ್ ರಂಜನ್ ಅವರು ಕೇಂದ್ರ ತಂಡದಲ್ಲಿದ್ದು, ಕೊಡಗು ಜಿಲ್ಲಾಧಿಕಾರಿ ‌ಅನೀಸ್ ಕಣ್ಮಣಿ ಜಾಯ್ ಅವರಿಂದ ಮಳೆ ಹಾನಿಯ ಮಾಹಿತಿ ಪಡೆದರು.

      Central Team Arrive At Kushal Nagar In Kodagu For Inspection Of Rain Damages & Landslides

      ಕೂಡಿಗೆಯ ಸೈನಿಕ ಶಾಲೆಯ ಸಭಾಂಗಣದಲ್ಲಿ ಕೇಂದ್ರ ತಂಡದ ಮುಖ್ಯಸ್ಥರು, ಮಳೆ ಹಾನಿ ಬಗ್ಗೆ ಜಿಲ್ಲಾಧಿಕಾರಿ ಅವರಿಂದ ಮಾಹಿತಿ ಪಡೆದರು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಳೆಯಿಂದ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಜನ-ಜಾನುವಾರು, ಬೆಳೆ, ಮನೆ ಹಾನಿ ಹಾಗೂ ಭೂಕುಸಿತ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಪಿಪಿಟಿ ಮೂಲಕ‌ ಮಾಹಿತಿ ನೀಡಿದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+