ಪ್ರತಿಭಟನಾ ಸ್ಥಳದ ವಿದ್ಯುತ್ ಕಟ್ ಮಾಡಿದ ಸಿದ್ದಾಪುರ ಗ್ರಾ.ಪಂ
ಮಡಿಕೇರಿ, ಫೆಬ್ರವರಿ 11: ಕಳೆದ ಆಗಸ್ಟ್ ತಿಂಗಳಿನಲ್ಲಿ ಸುರಿದ ಭಾರೀ ಮಳೆಯ ಪ್ರವಾಹದಿಂದಾಗಿ ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡ ಸಂತ್ರಸ್ತರು ಸಿದ್ದಾಪುರ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ಮಾಡಿದರು.
ಆರು ತಿಂಗಳು ಕಳೆದರೂ ಮನೆ ಬಾಡಿಗೆ, ಪರಿಹಾರ, ಶಾಸ್ವತ ಸೂರು ಸಿಗದೆ ಸಂತ್ರಸ್ಥರು ಕಂಗಾಲಾಗಿದ್ದಾರೆ. ಶಾಶ್ವತ ಸೂರು ಸಿಗುವವರೆಗೂ ಅಹೋರಾತ್ರಿ ಪ್ರತಿಭಟನೆ ಮುಂದುವರಿಕೆಯ ಎಚ್ಚರಿಕೆ ಕೊಟ್ಟಿದ್ದಾರೆ.
ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು, ಗುಯ್ಯ ಗ್ರಾಮದ 302 ಸಂತ್ರಸ್ಥ ಕುಟುಂಬಗಳು ಸಿದ್ದಾಪುರ ಗ್ರಾಮ ಪಂಚಾಯಿತಿ ಮುಂದೆ ಎರಡನೇ ದಿನದ ಅಹೋರಾತ್ರಿ ಪ್ರತಿಭಟನೆ ಮಾಡಿದ್ದಾರೆ. ಪ್ರವಾಹ ಸಂದರ್ಭದಲ್ಲಿ 89 ಮನೆಗಳು ಸಂಪೂರ್ಣ ನಾಶವಾಗಿದ್ದು. 150 ಮನೆಗಳಿಗೆ ಹಾನಿಯಾಗಿದೆ.

ಸೂರು ಸಂತ್ರಸ್ಥ ಕುಟುಂಬಗಳು ಪ್ರತಿಭಟನೆ ವೇಳೆ ಪಂಚಾಯಿತಿ ಮುಂಭಾಗದಲ್ಲಿದ್ದ ವಿದ್ಯುತ್ ದೀಪವನ್ನು ಗ್ರಾಮ ಪಂಚಾಯತಿ ಸಿಬ್ಬಂದಿಗಳು ಕಟ್ ಮಾಡಿದ್ದಾರೆ. ಇದರಿಂದ ಪಂಚಾಯಿತಿ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಣದ ಬತ್ತಿ ಹಚ್ಚಿ ಕರಡಿಗೊಡು, ಗುಯ್ಯ ಕಾವೇರಿ ನದಿ ದಡ ಸಂತ್ರಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications