ಕೊಡಗು: ಮನೆ ಕಳೆದುಕೊಂಡವರಿಗೆ ಮನೆ ನಿರ್ಮಾಣ, 9.85 ಲಕ್ಷಕ್ಕೆ ಮನೆ
ಬೆಂಗಳೂರು, ಡಿಸೆಂಬರ್ 06: ಕೊಡಗು ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗಾಗಿ 850 ಮನೆಗಳನ್ನು ನಿರ್ಮಿಸುವ ಕಾಮಗಾರಿಗೆ ನಾಳೆ ಸಿಎಂ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ ಎಂದು ಸಚಿವ ಸಾ.ರಾ.ಮಹೇಶ್ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಟ್ಟು 31.65 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಬಡಾವಣೆಯನ್ನು ನಿರ್ಮಾಣ ಮಾಡಲಾಗುತ್ತದೆ ಒಟ್ಟು ಐದು ಕಡೆ ಬಡಾವಣೆ ನಿರ್ಮಾಣ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಪ್ರತಿ ಮನೆಗೆ 9.85 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಲಾಗುತ್ತಿದ್ದು, ಈ ಮನೆಗಳು ಎಲ್ಲ ರೀತಿಯ ಸೌಕರ್ಯಗಳನ್ನು ಹೊಂದಿರಲಿದ್ದು, ಆಧುನಿಕ ರೀತಿಯಲ್ಲಿ ನಿರ್ಮಿಸಲಾಗುತ್ತಿರುವ ಮನೆಗಳಾಗಿವೆ ಎಂದು ಹೇಳಿದರು.

ಮನೆ ಕಳೆದುಕೊಂಡವರಿಗೆ ಅವರಿಗೆ ಬೇಕಾದ ಸ್ಥಳದಲ್ಲಿಯೇ ನಿವೇಶನ ನೀಡಿ, ಮನೆ ನಿರ್ಮಾಣ ಮಾಡಿಕೊಡಲಾಗುತ್ತಿದೆ. ಜೊತೆಗೆ ಬಾಡಿಗೆ ಹಣದ ಚೆಕ್ ಸಹ ನಾಳೆ ವಿತರಣೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ಮನೆ ನಿರ್ಮಾಣಕ್ಕಾಗಿ ತೋಟಗಾರಿಕೆ ಇಲಾಖೆಯ ಸ್ಥಳವನ್ನು ಸಿಎಂ ಆದೇಶದಂತೆ ಕಂದಾಯ ಇಲಾಖೆಗೆ ವರ್ಗಾವಣೆ ಮಾಡಿ ಮನೆ ನಿರ್ಮಾಣ ಮಾಡುತ್ತಿದ್ದು, ಈ ಮನೆಗಳು ಪೂರ್ಣ ಸುಸಜ್ಜಿತವಾಗಿದ್ದು, ಭದ್ರತೆಗೆ ಆದ್ಯತೆ ನೀಡಲಾಗುತ್ತದೆ ಎಂದು ಅವರು ಹೇಳಿದರು.

ನಾಳೆ ಮಡಿಕೇರಿಯಲ್ಲಿ ಕುಮಾರಸ್ವಾಮಿ ಅವರು ಮನೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಆರು ತಿಂಗಳ ಒಳಗಾಗಿ ವಸತಿ ಬಡಾವಣೆ ನಿರ್ಮಾಣ ಕಾಮಾರಿ ಪೂರ್ಣವಾಗಲಿದೆ.
ಮನೆ ಕಳೆದುಕೊಂಡವರಿಗೆ ಬಾಡಿಗೆ ಹಣದ ಚೆಕ್ ಸಹ
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications