ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿ: ಚಂದನ್ ಶೆಟ್ಟಿ ಮನವಿ
ಬೆಂಗಳೂರು ಆಗಸ್ಟ್ 19: ಪ್ರವಾಹದಿಂದ ತೊಂದರೆಗೀಡಾಡಿರುವ ಕೊಡಗು ಹಾಗೂ ಇನ್ನಿತರ ಜಿಲ್ಲೆಯ ಜನರ ನೆರವಿಗೆ ಧಾವಿಸುವಂತೆ ಕನ್ನಡದ ಖ್ಯಾತ rapper ಚಂದನ್ ಶೆಟ್ಟಿ ಅವರು ಮನವಿ ಮಾಡಿಕೊಂಡಿದ್ದಾರೆ.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೊಡಗು ಹಾಗೂ ಇನ್ನಿತರ ಜಿಲ್ಲೆಗಳು ಹಿಂದೆಂದೂ ಕಂಡರಿಯದ ಪ್ರವಾಹ ಪರಿಸ್ಥಿತಿಗೆ ತಲುಪಿದೆ. ಈ ಸಮಯದಲ್ಲಿ ಅವರ ನೆರವಿಗೆ ನಾವು ನಿಲ್ಲಬೇಕು. ನಿಮ್ಮ ಕೈಲಾದ ಸಹಾಯವನ್ನು ಜನರು ಮಾಡಬೇಕು ಎಂದು ಕರೆ ನೀಡಿದರು.
ಇದೇ ವೇಳೆ ತಾವೂ ಕೂಡಾ ತಮ್ಮ ಕಡೆಯಿಂದ ಆಗುವ ಸಹಾಯವನ್ನು ಮಾಡುವುದಾಗಿ ತಿಳಿಸಿದ ಅವರು ಈ ಸಾಮಗ್ರಿಗಳನ್ನು ತಲುಪಿಸುವ ವ್ಯವಸ್ಥೆ ಮಾಡುವುದಾಗಿ ಹೇಳಿದರು.

ಈ ನಡುವೆ ಕಿರುತೆರೆ ತಾರೆಗಳಾದ ದೀಪಿಕಾ ದಾಸ್, ಅನುಪಮಾ ಗೌಡ, ಆಶೀತಾ ಚಂದ್ರಪ್ಪ, ಶ್ವೇತಾ ಚೆಂಗಪ್ಪ, ರಂಜನಿ ರಾಘವನ್, ಕಿರಿಕ್ ಕೀರ್ತಿ, ಶ್ವೇತಾ ಆರ್ ಪ್ರಸಾದ್, ಸೃಜನ್ ಲೋಕೇಶ್ ಅವರು ಸಾಮಾಜಿಕ ಜಾಲ ತಾಣಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಕೊಡಗು ಜನತೆಯ ನೆರವಿಗೆ ನಿಂತ 'ಡಿ-ಬಾಸ್' ಮತ್ತು 'ಕಿಚ್ಚ ಸುದೀಪ್'
ಕೊಡಗು ಪ್ರವಾಹಪೀಡಿತ ಜನರಿಗೆ ಅಕ್ಕಿ, ಗೋಧಿ, ರೆಡಿ ಟು ಈಟ್ ಫುಡ್, ಟೂತ್ ಪೇಸ್ಟ್, ಸೋಪು, ಟಾರ್ಚ್, ಮ್ಯಾಚ್ ಬಾಕ್ಸ್, ಕ್ಯಾಂಡಲ್, ಸ್ಯಾನಿಟರಿ ಪ್ಯಾಡ್, ಬ್ಲಾಂಕೇಟ್ ಹಾಗೂ ಇನ್ನಿತರ ವಸ್ತುಗಳನ್ನು ನೀಡಿ ಎಂದು ಕೋರಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications