ಮೋದಿ ಹೆಸರಲ್ಲಿ ಮತಯಾಚನೆ ಭವಿಷ್ಯದಲ್ಲಿ ಅಪಾಯಕಾರಿ: ಕಲ್ಲಡ್ಕ
ಮಡಿಕೇರಿ, ಏಪ್ರಿಲ್ 20: ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನೇ ಮುಂದಿಟ್ಟುಕೊಂಡು ಬಿಜೆಪಿ ಅಭ್ಯರ್ಥಿಗಳು ಚುನಾವಣೆಗೆ ಇಳಿದಿರುವುದು ಭವಿಷ್ಯದ ದೃಷ್ಟಿಯಿಂದ ಒಳ್ಳೆಯದಲ್ಲ ಎಂದು ಆರೆಸ್ಸೆಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಕಲ್ಲಡ್ಕ ಪ್ರಭಾಕರ್ ಭಟ್ ಶನಿವಾರ ಹೇಳಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಮಡಿಕೇರಿಯಲ್ಲಿ ನಡೆದ 'ಸ್ನೇಹಮಿಲನ' ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 65 ವರ್ಷಗಳಲ್ಲಿ ಆಗದ ಕೆಲಸವನ್ನು ಮೋದಿ ಅವರು ಐದು ವರ್ಷದಲ್ಲಿ ಮಾಡಿದ್ದಾರೆ. ಆ ಕಾರಣದಿಂದಲೇ ಮೋದಿ ಅವರಿಗೆ ಮತ ಕೊಡಿ ಎಂದು ಅಭ್ಯರ್ಥಿಗಳು ಕೇಳುತ್ತಿದ್ದಾರೆ. ಮೋದಿ ಅವರನ್ನೇ ಮುಂದಿಟ್ಟುಕೊಂಡು ಮತ ಯಾಚಿಸುವುದು ಒಳ್ಳೆಯ ಲಕ್ಷಣವಲ್ಲ. ಆರೆಸ್ಸೆಸ್ ಸ್ವಯಂಸೇವಕರು ಎಂದಿಗೂ ವ್ಯಕ್ತಿಪೂಜೆ ಮಾಡುವುದಿಲ್ಲ ಎಂದರು.
ಕ್ಷೇತ್ರದ ಅಭಿವೃದ್ಧಿಗೆಂದು ಸಂಸದರು ಏನು ಕೇಳಿದರೂ ಮೋದಿ ಕೊಡುತ್ತಿದ್ದರು. ಅದನ್ನು ಸಂಸದರು ಸದ್ಬಳಕೆ ಮಾಡಿಕೊಳ್ಳಬೇಕಿತ್ತು. ನಿಜವಾದ ಅಭ್ಯರ್ಥಿಗಳು ತಮ್ಮ ಸಾಧನೆಯ ಹೆಸರಿನಲ್ಲಿ ಮತ ಕೇಳಬೇಕಿತ್ತು. ಮೋದಿ ಅವರ ಸಾಧನೆ ಮುಂದೆ ಅಭ್ಯರ್ಥಿಗಳದ್ದು ಏನೂ ಇಲ್ಲ. ಕೆಲವರು ಮಾತ್ರ ಕೆಲಸ ಮಾಡಿರಬಹುದು. ಆದರೆ, ಮೋದಿ ಹೆಸರು ಬಳಕೆ ಮಾಡಿಕೊಳ್ಳುತ್ತಿರುವುದು ಅಪಾಯಕಾರಿ ಎಂದು ಹೇಳಿದರು.

ಬಿಜೆಪಿ ಅವರಿಗೆ ಪ್ರಧಾನಿ ಎಂದು ಹೇಳಿಕೊಳ್ಳಲು ಮೋದಿ ಅವರಾದರೂ ಇದ್ದಾರೆ. ಆದರೆ, ಉಳಿದವರಿಗೆ ಯಾರೂ ಇಲ್ಲ. ಮಹಾಘಟಬಂಧನ್ನಲ್ಲಿ ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ, ದೇವೇಗೌಡ, ಮಾಯಾವತಿ ಇದ್ದರೂ ಯಾರನ್ನೂ ಪ್ರಧಾನಿ ಎಂದು ಬಿಂಬಿಸುತ್ತಿಲ್ಲ ಎಂದು ಮಹಾಮೈತ್ರಿಕೂಟವನ್ನು ಅಣಕಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications