6 ತಿಂಗಳು ಉಚಿತ ಆಹಾರದ ಭರವಸೆ: ದಿಡ್ಡಳ್ಳಿ ಆದಿವಾಸಿಗಳ ಸ್ಥಳಾಂತರ
ಅರಣ್ಯ ಇಲಾಖೆಯ 100 ಅಧಿಕಾರಿಗಳು ಮತ್ತು 250 ಪೊಲೀಸರ ತಂಡ ಇಂದು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ದಿಡ್ಡಳ್ಳಿ ಆದಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಆದಿವಾಸಿಗಳ ಒಟ್ಟು 600 ಕುಟುಂಬ ಇಂದು ತಮ್ಮ ನೆಲೆಯನ್ನು ತೊರೆದು ಅನಿವಾರ್ಯವಾಗಿ ಬೇರೆ
ಮಡಿಕೇರಿ, ಮೇ 06: ಮಡಿಕೇರಿಯ ಸಿದ್ದಾಪುರದ ದಿಡ್ಡಳ್ಳಿ ಆದಿವಾಸಿ ಪ್ರಕರಣಕ್ಕೆ ಕೊನೆಗೂ ಪೂರ್ಣವಿರಾಮ ದೊರತಂತಿದೆ. ಅರಣ್ಯ ಇಲಾಖೆಯ 100 ಅಧಿಕಾರಿಗಳು ಮತ್ತು 250 ಪೊಲೀಸರ ತಂಡ ಇಂದು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ದಿಡ್ಡಳ್ಳಿ ಆದಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಆದಿವಾಸಿಗಳ ಒಟ್ಟು 600 ಕುಟುಂಬ ಇಂದು ತಮ್ಮ ನೆಲೆಯನ್ನು ತೊರೆದು ಅನಿವಾರ್ಯವಾಗಿ ಬೇರೆಡೆಗೆ ಸಾಗಿದೆ.[ದಿಡ್ಡಳ್ಳಿ ಆದಿವಾಸಿಗಳ ಸಮಸ್ಯೆಗಿಲ್ಲವೆ ಪರಿಹಾರ?]

ಆದಿವಾಸಿ ನಾಯಕಿ ಮುತ್ತಮ್ಮ ನಿನ್ನೆ ತಾನೇ ಮರ ಹತ್ತಿ ಪ್ರತಿಭಟನೆ ನಡೆಸಿದ್ದು ಸುದ್ದಿಯಾಗಿತ್ತು, ಆದರೆ ಇಂದು ಶಾಸಕ ಕೆ.ಜಿ. ಬೋಪಯ್ಯ ಮಾಡಿದ ಸಂಧಾನ ಫಲ ನೀಡಿದ್ದು, ಸ್ಥಳಾಂತರಗೊಳ್ಳಲು ಮತ್ತಮ್ಮ ಸೇರಿದಮತೆ ಉಳಿದ ಆದಿವಾಸಿಗಳು ಒಪ್ಪಿದ್ದಾರೆ ಎನ್ನಲಾಗಿದೆ. ಸರ್ಕಾರ ಆದಿವಾಸಿಗಳಿಗೆ 6 ತಿಂಗಳ ಕಾಲ ಉಚಿತ ಆಹಾರ ನೀಡುವುದಾಗಿ ಭರವಸೆ ನೀಡಿದೆ.[ದಿಡ್ಡಳ್ಳಿ ಅರಣ್ಯದಲ್ಲಿ ಮತ್ತೆ ತಲೆ ಎತ್ತಿದ ಗುಡಿಸಲು!]
ಕುಡಿಗೆ ಬಳಿಯ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಸ್ಥಳದಲ್ಲಿ ಸರ್ಕಾರ ನೀಡಿದ ನಿವೇಶನಕ್ಕೆ ಈ ಆದಿವಾಸಿಗಳನ್ನು ಸ್ಥಳಾಂತರಿಸಲಾಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications