ಮಡಿಕೇರಿ ನಾಮಕರಣ ಕಾರ್ಯಕ್ರಮದಲ್ಲಿ ಮದ್ಯ, ಗನ್, ಹೊಡೆದಾಟ
ಮಡಿಕೇರಿ, ಅಕ್ಟೋಬರ್ 30: ನಾಮಕರಣ ನಡೆಯುತ್ತಿದ್ದ ಸಭಾಂಗಣಕ್ಕೆ ನುಗ್ಗಿ ಮಡಿಕೇರಿ ನಗರಸಭೆ ಕೌನ್ಸಿಲರ್ ಹಾಗೂ ಅವರ ಬೆಂಬಲಿಗರು ಗನ್ ತೋರಿಸಿ ದಾಂದಲೆ ಮಾಡಿರುವ ಘಟನೆ ಮಡಿಕೇರಿಯಲ್ಲಿ ಭಾನುವಾರ ನಡೆದಿದೆ. ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ನಾಮಕರಣ ಸಮಾರಂಭವೊಂದು ನಡೆಯುತ್ತಿತ್ತು.
ನಗರಸಭೆ ಕೌನ್ಸಿಲರ್ ವೀಣಾಕ್ಷಿ ಹಾಗೂ ಸಮಾರಂಭದಲ್ಲಿ ಮದ್ಯಪಾನ ಮಾಡುತ್ತಿದ್ದವರ ಮಧ್ಯೆ ಘರ್ಷಣೆ ಏರ್ಪಟ್ಟಿದ್ದು, ಈ ಸಂದರ್ಭ ಅಲ್ಲಿಗೆ ಬಂದ ವೀಣಾಕ್ಷಿ ಬೆಂಬಲಿಗನೊಬ್ಬ ಗನ್ ತೋರಿಸಿ ಬೆದರಿಸಿದ್ದಾನೆ. ಸಮಾರಂಭದಲ್ಲಿ ಕಟ್ಟಡದ ಮೊದಲ ಅಂತಸ್ತಿನಲ್ಲಿ ಕುಳಿತು ಮದ್ಯಪಾನ ಮಾಡುತ್ತಿದ್ದ ಯುವಕರ ಗುಂಪೊಂದು ಅಲ್ಲಿಂದ ಗ್ಲಾಸ್ ಹಾಗೂ ಬಾಟಲಿಗಳನ್ನು ಕೆಳಕ್ಕೆ ಬೀಳಿಸಿದ್ದಾರೆ.

ಅದೇ ಕಟ್ಟಡದಲ್ಲಿ ಅಂಗಡಿ ನಡೆಸುತ್ತಿರುವ ನಗರಸಭೆ ಸದಸ್ಯೆ ವೀಣಾಕ್ಷಿ ಇದನ್ನು ಪ್ರಶ್ನಿಸಿದಾಗ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಸಂದರ್ಭದಲ್ಲಿ ವೀಣಾಕ್ಷಿ ಹಾಗೂ ಅದೇ ಬಡಾವಣೆಯ ಯುವಕರು ಹಾಲ್ ಗೆ ನುಗ್ಗಿದ್ದು, ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಆಗ ಏಕಾಏಕಿ ಬಂದ ವೀಣಾಕ್ಷಿ ಬೆಂಬಲಿಗ ಎಂದು ಹೇಳಲಾಗುತ್ತಿರುವ ಯುವಕನೊಬ್ಬ ತನ್ನ ಕಾರಿನಿಂದದ ಬಂದೂಕು ತಂದು ಅಲ್ಲಿದ್ದವರನ್ನು ಬೆದರಿಸಿದ್ದಾನೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications