ಸಿದ್ದಾಪುರದಲ್ಲಿ ಕಡವೆ ಬೇಟೆಯಾಡಿ ಮಾರಾಟಕ್ಕೆ ಬಂದವರ ಬಂಧನ

ಸಿದ್ದಾಪುರ, ಮಾರ್ಚ್ 17: ಹಾಡಹಗಲೇ ಮೀಸಲು ಅರಣ್ಯದಿಂದ ಕಡವೆಯನ್ನು ಬೇಟೆಯಾಡಿ ಮಾಂಸ ಮಾಡಿ ತರುತ್ತಿದ್ದ ಮೂವರು ಆರೋಪಿಗಳನ್ನು ಮೀನುಕೊಲ್ಲಿ ವಿಭಾಗದ ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.

Recommended Video

      Randeep Hooda shares gutting video of people shooting at elephant in Karnataka | Bandipur

      ನಂಜರಾಯಪಟ್ಪಣದ ಸಮೀಪದ ದುಬಾರೆ ಮೀಸಲು ಅರಣ್ಯ ಪ್ರದೇಶದ ಒಳಗಿನಿಂದ ಕಡವೆಯನ್ನು ಬೇಟೆಯಾಡಿ ಮಾಂಸ ಮಾಡಿಕೊಂಡು ಹೊಸಪಟ್ಟಣ ಮೂಲಕ ಬರುತ್ತಿದ್ದ ಸಂದರ್ಭ ಗಸ್ತಿನಲ್ಲಿದ್ದ ಕುಶಾಲನಗರ ಉಪವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಹತ್ತು ಕೆ.ಜಿ ಕಡವೆಯ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ.

      Police Arrested Three For Hunting Deer In Siddapura

      ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿ ನಂಜರಾಯಪಟ್ಟಣ ಸಮೀಪದ ಹೊಸಪಟ್ಟಣ ನಿವಾಸಿಗಳಾದ ಮಹೇಶ (42), ವಿಶ್ವನಾಥ (60), ಚಂದ್ರಶೇಖರ್ (38) ಎಂಬ ಮೂವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+