ಫೆ.6ರಂದು ಮಡಿಕೇರಿಗೆ ಭೇಟಿ ನೀಡಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಮಡಿಕೇರಿ, ಜನವರಿ 16: ಜನರಲ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಫೆ.6 ರಂದು ಮಡಿಕೇರಿಗೆ ಆಗಮಿಸಲಿದ್ದಾರೆ.
ಮಡಿಕೇರಿಯಲ್ಲಿ ನಿರ್ಮಾಣ ಆಗಿರುವ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯ ಉದ್ಘಾಟನೆ ಮಾಡಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಫೆ.6 ರಂದು ಮಡಿಕೇರಿಗೆ ಬರಲು ಒಪ್ಪಿಗೆ ಸೂಚಿಸಿದ್ದಾರೆ.
ಜನರಲ್ ತಿಮ್ಮಯ್ಯ ಹುಟ್ಟಿದ ಮನೆ ಸನ್ನಿ ಸೈಡ್ ನಲ್ಲಿ ಅಪೂರ್ವ ಮ್ಯೂಸಿಯಮ್ ಗಮನ ಸೆಳೆಯಲಿದೆ. ಫೀಲ್ಡ್ ಮಾರ್ಷಲ್ ಕಾರ್ಯಪ್ಪ-ಜನರಲ್ ತಿಮ್ಮಯ್ಯ ಫೋರಮ್ ಅಧ್ಯಕ್ಷ ಕೆ.ಸಿ ಸುಬ್ಬಯ್ಯ ಆಹ್ವಾನದ ಮೇರೆಗೆ ರಾಷ್ಟ್ರಪತಿಗಳು ಕೊಡಗಿಗೆ ಬರುತ್ತಿದ್ದಾರೆ.

ಫೆಬ್ರವರಿ 6 ರಂದು ಮಧ್ಯಾಹ್ನ 3.15 ರಿಂದ ಸಂಜೆ 4 ಗಂಟೆ ವರೆಗೆ ಕಾರ್ಯಕ್ರಮ ನಡೆಯಲಿದ್ದು, ಕೊಡಗಿನ ಪಾಲಿಗೆ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿದೆ. ವೀರ ಸೇನಾನಿ ತಿಮ್ಮಯ್ಯ ಮ್ಯೂಸಿಯಮ್ ಗೆ ದೇಶದ ಪ್ರಥಮ ಪ್ರಜೆಯಿಂದ ಲೋಕಾರ್ಪಣೆ ಭಾಗ್ಯ ಸಿಗಲಿದೆ.
Recommended Video
ಕೊರೊನಾ ಲಸಿಕೆಯನ್ನ ಮೊದಲು ಜನಪ್ರತಿನಿಧಿಗಳು ತೆಗೆದುಕೊಳ್ಳಬೇಕು- ಶಾಸಕಿ ಸೌಮ್ಯ ರೆಡ್ಡಿ ಅಭಿಪ್ರಾಯ |Oneindia Kannada
More From
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications