ಫೀ.ಮಾ ಕಾರ್ಯಪ್ಪ, ಜ.ತಿಮ್ಮಯ್ಯಗೆ 'ಭಾರತ ರತ್ನ' ಗೌರವಕ್ಕೆ ಮನವಿ: ರಾಷ್ಟ್ರಪತಿ ಕಾರ್ಯಾಲಯ ಸ್ಪಂದನೆ
ಮಡಿಕೇರಿ ಮಾರ್ಚ್ 12: ಕೊಡಗಿನ ಹೆಮ್ಮೆಯ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ "ಭಾರತ ರತ್ನ' ಗೌರವ ನೀಡಬೇಕೆಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಅವರು ಮಾಡಿರುವ ಮನವಿಗೆ ರಾಷ್ಟ್ರಪತಿಗಳ ಕಾರ್ಯಾಲಯ ಸೂಕ್ತ ರೀತಿಯಲ್ಲಿ ಸ್ಪಂದಿಸಿದೆ.
ಕಳೆದ ಫೆ.6ರಂದು ಜನರಲ್ ತಿಮ್ಮಯ್ಯ ಸ್ಮಾರಕ ಭವನ ಉದ್ಘಾಟನೆಗೆಂದು ರಾಷ್ಟ್ರಪತಿಗಳು ಮಡಿಕೇರಿಗೆ ಆಗಮಿಸಿದ್ದಾಗ ಎಂಎಲ್ಸಿ ವೀಣಾ ಅಚ್ಚಯ್ಯ ಅವರು "ಭಾರತ ರತ್ನ'ಕ್ಕಾಗಿ ಮನವಿ ಪತ್ರ ಸಲ್ಲಿಸಿದ್ದರು.

ರಾಷ್ಟ್ರಪತಿಗಳ ಕಾರ್ಯಾಲಯದ ವಿಶೇಷ ಅಧಿಕಾರಿ ಜಗನ್ನಾಥ್ ಶ್ರೀನಿವಾಸನ್ ಅವರು ಈ ಪತ್ರವನ್ನು ಪ್ರಧಾನಮಂತ್ರಿಗಳ ಕಚೇರಿಗೆ ಕಳುಹಿಸಿಕೊಟ್ಟಿರುವುದಾಗಿ ಎರಡು ದಿನಗಳ ಹಿಂದೆ ವೀಣಾ ಅಚ್ಚಯ್ಯ ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ.

ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯರಿಗೆ "ಭಾರತರತ್ನ' ಸಿಗಲಿದೆ ಎಂದು ವೀಣಾ ಅಚ್ಚಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಲ್ಲದೆ, ತಮ್ಮ ಮನವಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ ರಾಷ್ಟ್ರಪತಿಗಳಿಗೆ ಹಾಗೂ ಅಧಿಕಾರಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
Recommended Video
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications