ಶಾಸಕ ಜಮೀರ್ ಅಹ್ಮದ್ ರನ್ನೇ ಗೂಂಡಾ ಕಾಯ್ದೆಯಡಿ ಬಂಧಿಸಿ ಎಂದ ಬೋಪಯ್ಯ
ಮಡಿಕೇರಿ, ಏಪ್ರಿಲ್.20: ಕೊರೊನಾ ವೈರಸ್ ವಾರಿಯರ್ಸ್ ಮೇಲೆ ದಾಂಧಲೆ ನಡೆಸಿದ ಬೆಂಗಳೂರಿ ಪಾದರಾಯನಪುರ ಘಟನೆಗೆ ಸಂಬಂಧಿಸಿದಂತೆ ಮೊದಲು ಶಾಸಕ ಜಮೀರ್ ಅಹ್ಮದ್ ಖಾನ್ ರನ್ನು ಬಂಧಿಸಬೇಕು ಎಂದು ಮಡಿಕೇರಿಯಲ್ಲಿ ಶಾಸಕ ಕೆ.ಜಿ.ಬೋಪಯ್ಯ ಆಗ್ರಹಿಸಿದ್ದಾರೆ.
ಕೊರೊನಾ ವೈರಸ್ ಸೋಂಕಿತರನ್ನು ರಕ್ಷಿಸಲು ಪಣ ತೊಟ್ಟಿರುವ ವೈದ್ಯರು ಮತ್ತು ಅಧಿಕಾರಿಗಳ ಮೇಲೆ ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ಕುಮ್ಮಕ್ಕು ನೀಡಿದ್ದು, ಗೂಂಡಾ ಕಾಯ್ದೆಯಡಿ ಅವರನ್ನೂ ಬಂಧಿಸಬೇಕು ಎಂದು ಬೋಪಯ್ಯ ಕಿಡಿ ಕಾರಿದ್ದಾರೆ.
ರಾಜ್ಯವೇ ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿದೆ. ಇದರ ಮಧ್ಯೆ ಪೊಲೀಸರು ಸಂಯಮದಿಂದ ವರ್ತಿಸುತ್ತಿರುವುದಕ್ಕೆ ಕಿಡಿಗೇಡಿಗಳು ಈ ರೀತಿ ದುಷ್ಕೃತ್ಯವನ್ನು ಎಸಗುತ್ತಿದ್ದಾರೆ. ಅಂಥ ತಪ್ಪಿತಸ್ಥರ ವಿರುದ್ಧ ಸರ್ಕಾರವು ಶಿಸ್ತುಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ.

ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಡಿ ಎಂದ ಬೋಪಯ್ಯ:
ರಾಜ್ಯದಲ್ಲಿ ಪೊಲೀಸರು ಸಂಯಮದಿಂದ ವರ್ತಿಸುತ್ತಿರುವುದನ್ನೇ ಕಿಡಿಗೇಡಿಗಳು ದೌರ್ಬಲ್ಯ ಎಂದು ತಿಳಿದುಕೊಂಡಿದ್ದಾರೆ. ಇಂಥ ಕಿಡಿಗೇಡಿಗಳನ್ನು ಮಟ್ಟ ಹಾಕುವುದಕ್ಕಾಗಿ ರಾಜ್ಯ ಸರ್ಕಾರವು ಪೊಲೀಸರಿಗೆ ಮುಕ್ತ ಅಧಿಕಾರವನ್ನು ನೀಡಬೇಕು. ಅಂದಾಗ ಮಾತ್ರ ಕಟ್ಟುನಿಟ್ಟಿನ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ. ಕಿಡಿಗೇಡಿಗಳ ಹುಟ್ಟಡಗಿಸಲು ಪೊಲೀಸರಿಗೆ ಅನುಮತಿ ನೀಡಿದಂತೆ ಆಗುತ್ತದೆ ಎಂದು ಶಾಸಕ ಕೆ.ಜಿ.ಬೋಪಯ್ಯ ತಿಳಿಸಿದ್ದಾರೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications