ರಾಷ್ಟ್ರೀಯ ಫ್ಲೋರ್ ಬಾಲ್ ತಂಡಕ್ಕೆ ಕೊಡಗಿನ ಆಟಗಾರರು
ರಾಷ್ಟ್ರೀಯ ಫ್ಲೋರ್ ಬಾಲ್ ತಂಡಕ್ಕೆ ಮಡಿಕೇರಿಯವರಾದ ಐತಿಚಂಡ ಪೂವಯ್ಯ ಹಾಗೂ ಟಿ.ಟಿ.ಅವಿನಾಶ್ ಅವರು ಆಯ್ಕೆಯಾಗಿದ್ದು, ಥೈಲ್ಯಾಂಡ್ ಬ್ಯಾಂಕಾಕ್ ನಲ್ಲಿ ನಡೆಯಲಿರುವ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಆಡಲಿದ್ದಾರೆ.
ಮಡಿಕೇರಿ, ಮೇ 06: ರಾಷ್ಟ್ರೀಯ ಹಾಕಿ ತಂಡದಲ್ಲಿ ಕೊಡಗಿನ ಕಲಿಗಳು ಮಿಂಚುತ್ತಿರುವಾಗಲೇ ಫ್ಲೋರ್ ಬಾಲ್ ನಲ್ಲಿಯೂ ಮೊದಲ ಬಾರಿಗೆ ಜಿಲ್ಲೆಯ ಇಬ್ಬರು ಆಟಗಾರರು ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ರಾಷ್ಟ್ರೀಯ ಫ್ಲೋರ್ ಬಾಲ್ ತಂಡಕ್ಕೆ ಮಡಿಕೇರಿಯವರಾದ ಐತಿಚಂಡ ಪೂವಯ್ಯ ಹಾಗೂ ಟಿ.ಟಿ.ಅವಿನಾಶ್ ಅವರು ಆಯ್ಕೆಯಾಗಿದ್ದು, ಥೈಲ್ಯಾಂಡ್ ಬ್ಯಾಂಕಾಕ್ ನಲ್ಲಿ ನಡೆಯಲಿರುವ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಆಡಲಿದ್ದಾರೆ.[ಮೇ 22ರಿಂದ ಕೊಡಗಿನಲ್ಲಿ ಜಿಲ್ಲಾ ಗ್ರಾಮೀಣ ಕ್ರೀಡಾಕೂಟ]

ಉತ್ತರ ಪ್ರದೇಶದ ಗ್ರೇಟ್ ನೋಯ್ಡಾದ ಗೌತಮ ಬುದ್ಧ ಯೂನಿವರ್ಸಿಟಿ ಕ್ರೀಡಾಂಗಣದಲ್ಲಿ ನಡೆದ ಆಯ್ಕೆ ಕ್ಯಾಂಪ್ ನಲ್ಲಿ ಕರ್ನಾಟಕ, ಮಾಹಾರಾಷ್ಟ್ರ, ಉತ್ತರ ಪ್ರದೇಶ, ಹಿಮಾಚಲಪ್ರದೇಶ, ದೆಹಲಿ, ಜಾರ್ಖಂಡ್ ಸೇರಿದಂತೆ ವಿವಿಧ ರಾಜ್ಯಗಳ ಸುಮಾರು 62 ಮಂದಿ ಆಟಗಾರರು ಭಾಗವಹಿಸಿದ್ದರು. ಇದರಲ್ಲಿ ಕೊಡಗಿನಿಂದ ತೆರಳಿದ್ದ ಐ.ಬಿ.ಪೂವಯ್ಯ ಹಾಗೂ ಟಿ.ಟಿ.ಅವಿನಾಶ್ ಅವರು ಅಂತಿಮ 17 ಮಂದಿಯ ತಂಡದಲ್ಲಿ ಸ್ಥಾನಪಡೆದಿದ್ದಾರೆ.

ಇಂಡಿಯನ್ ಫ್ಲೋರ್ ಬಾಲ್ ಫೆಡರೇಷನ್ ರಾಷ್ಟ್ರೀಯ ತಂಡವನ್ನು ಜುಲೈ 1 ರಿಂದ ಬ್ಯಾಂಕಾಕ್ನಲ್ಲಿ ನಡೆಯಲಿರುವ ಟೂರ್ನಮೆಂಟ್ ಗೆ ಕಳುಹಿಸಲಿದೆ. ಇದಕ್ಕೂ ಮುನ್ನ ಮೇ ಅಂತ್ಯಕ್ಕೆ ಗ್ರೇಟ್ ನೋಯ್ಡಾದಲ್ಲಿ ರಾಷ್ಟ್ರೀಯ ತಂಡದ ಆಟಗಾರರು ಕೋಚಿಂಗ್ ಕ್ಯಾಂಪ್ ನಲ್ಲಿ ಪಾಲ್ಗೊಳ್ಳಲಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications