ದುಬಾರೆಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಸಾವು

ಮಡಿಕೇರಿ, ಮಾರ್ಚ್ 04: ಮಡಿಕೇರಿ ಸಮೀಪದ ಗೋಣಿಕೊಪ್ಪ ಲಯನ್ಸ್ ಪ್ರೌಢ ಶಾಲೆಯ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕುಶಾಲನಗರ ಸಮೀಪದ ದುಬಾರೆಯ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಇಂದು ಶಾಲೆಯ ವತಿಯಿಂದಲೇ ಶಿಕ್ಷಕರು ವಿದ್ಯಾರ್ಥಿಗಳ ತಂಡವನ್ನು ದುಬಾರೆಗೆ ಪ್ರವಾಸಕ್ಕೆಂದು ಕರೆ ತಂದಿದ್ದರು ಎನ್ನಲಾಗಿದೆ. ಆ ಸಮಯದಲ್ಲಿ ನೀರಿಗಳಿದ ವಿದ್ಯಾರ್ಥಿಗಳಲ್ಲಿ ಇಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟರೆಂದು ವರದಿಗಳು ತಿಳಿಸಿವೆ.

Two Students Drowned In Water In Dubare

ಮೃತರು 10 ನೇ ತರಗತಿಯ ವಿದ್ಯಾರ್ಥಿ ಶ್ರೇಯಸ್ ಮತ್ತು 6 ನೇ ತರಗತಿಯಲ್ಲಿ ಓದುತ್ತಿರುವ ಲೆನಿನ್ ಎಂದು ಗುರುತಿಸಲಾಗಿದೆ. ಸಿದ್ದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+