ಮದ್ದೂರಿನಲ್ಲಿ ಕಾಣಿಸಿಕೊಂಡ ಕಾಡಾನೆಗಳ ಹಿಂಡು
ಮದ್ದೂರು: ಕಾಡಿನಿಂದ ನಾಡಿನ ಮುಖ ಮಾಡಿರುವ ಆನೆಗಳ ಹಿಂಡು ಪಟ್ಟಣದಲ್ಲಿ ಕಾಣಿಸಿಕೊಂಡಿದೆ. ಹೊಳೆ ಆಂಜನೇಯ ದೇವಾಲಯದ ಬಳಿಯ ಶಿಂಷಾ ನದಿಯಲ್ಲಿ ಕಾಡಾನೆಗಳ ಹಿಂಡು ಸೋಮವಾರ ಬೆಳ್ಳಂ ಬೆಳಗ್ಗೆ ಪ್ರತ್ಯಕ್ಷವಾಗಿವೆ.
ಆರು ಆನೆಗಳು ಗುಂಪಾಗಿ ನೀರಿನಲ್ಲಿ ಆಟವಾಡುತ್ತ ಸುತ್ತಮುತ್ತಲ ಪ್ರದೇಶದಲ್ಲಿ ತಿರುಗಾಡುತ್ತಿವೆ. ಆನೆಗಳು ಕದಲದಂತೆ ಮುನ್ನೆಚ್ಚರಿಕೆ ವಹಿಸಿರುವ ಅರಣ್ಯ ಇಲಾಖೆ ಸಿಬ್ಬಂದಿ ಸಾರ್ವಜನಿಕರು ಮತ್ತು ರೈತರಿಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದು, ಆನೆಗಳ ಹಿಂಡಿನತ್ತ ತೆರಳಬಾರದು ಹಾಗೂ ಅವುಗಳಿಗೆ ಕಿರಿಕಿರಿ ಮಾಡಬಾರದೆಂದು ಸೂಚಿಸಿದ್ದಾರೆ.

ಅರಣ್ಯ ಸಿಬ್ಬಂದಿ ಸ್ಥಳದಲ್ಲಿ ಹಾಜರಿದ್ದು ಆನೆಗಳನ್ನು ಕಾಡಿನತ್ತ ಓಡಿಸಲು ಸಿದ್ಧತೆ ಕೈಗೊಂಡಿದ್ದು, ಕಾಡಾನೆಗಳ ಹಿಂಡು ಕಾವೇರಿ ವನ್ಯಧಾಮದಿಂದ ಇತ್ತ ಬಂದಿವೆ ಎಂದು ಹೇಳಲಾಗಿದ್ದುಸಂಜೆಯ ಬಳಿಕ ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಮುಂದಾಗಿದೆ.
ಕಾಡಾನೆಗಳ ಹಿಂಡು ಶಿಂಷಾ ನದಿಯಲ್ಲಿ ಕಾಣಿಸಿಕೊಂಡಿರುವುದರಿಂದ ಸಾರ್ವಜನಿಕರು ಆನೆಗಳನ್ನು ನೋಡಲು ನದಿ ದಂಡೆ ಪ್ರದೇಶದಲ್ಲಿ ನೆರೆದಿದ್ದು ಮೊಬೈಲ್ ಚಿತ್ರೀಕರಣ ಮಾಡಿಕೊಳ್ಳುತ್ತಿರುವ ದೃಶ್ಯ ಕಂಡುಬಂದಿತು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications