Get Updates
Get notified of breaking news, exclusive insights, and must-see stories!

ನಿವೇಶನದಲ್ಲಿ ಸಿಕ್ಕ ನಿಧಿಯನ್ನು ಪೊಲೀಸರಿಗೊಪ್ಪಿಸಿದ ಮಹಾತಾಯಿ

ಮನೆಗೆ ಪಾಯ ತೋಡುತ್ತಿದ್ದ ಸಮಯದಲ್ಲಿ ಸಿಕ್ಕ ಲಕ್ಷಾಂತರ ಮೌಲ್ಯದ ಚಿನ್ನದ ನಾಣ್ಯಗಳನ್ನು ಮಂಡ್ಯ ಜಿಲ್ಲೆಯ ಬಾಣಸಮುದ್ರದ ಲಕ್ಷ್ಮಮ್ಮ ಎನ್ನುವವರು, ಹಲಗೂರು ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಮಂಡ್ಯ, ಮೇ 19: ಹಣ ಅಂದ್ರೆ ಹೆಣಾನೂ ಬಾಯ್ಬಿಡುತ್ತೆ ಅಂತಾರೆ. ಆದ್ರೆ ಬಡತನವಿದ್ದರೂ, ಸಿಕ್ಕ ಲಕ್ಷಾಂತರ ಮೌಲ್ಯದ ಚಿನ್ನದ ನಾಣ್ಯವನ್ನು ಪ್ರಾಮಾಣಿಕವಾಗಿ ಪೊಲೀಸರ ಕೈಗೊಪ್ಪಿಸುವುದಕ್ಕೂ ಗುಂಡಿಗೆ ಬೇಕು!

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಣಸಮುದ್ರ ಎಂಬ ಊರಿನಲ್ಲಿ ಮನೆ ಕಟ್ಟುಸುತ್ತಿದ್ದ ಲಕ್ಷ್ಮಮ್ಮ(55) ಎಂಬುವವರಿಗೆ 435 ಅಪ್ಪಟ ಚಿನ್ನದ ನಾಣ್ಯ ಸಿಕ್ಕಿದೆ. ಮನೆಗೆ ಪಾಯ ತೋಡುತ್ತಿದ್ದ ಸಮಯದಲ್ಲಿ ಸಿಕ್ಕ ಈ ನಾಣ್ಯಗಳನ್ನು ಚಿನ್ನ ಹೌದೊ, ಅಲ್ಲವೋ ಎಂದು ಅಕ್ಕಸಾಲಿಗರನ್ನು ಕರೆಸಿ, ಪರೀಕ್ಷಿಸಿ, ನಂತರ ಹಲಗೂರು ಪೊಲೀಸರಿಗೆ ಒಪ್ಪಿಸಿದ್ದಾರೆ.[ಸಾಲಗಾರರ ಕಾಟಕ್ಕೆ ಹೆದರಿ ಮಂಡ್ಯದಲ್ಲಿ ರೈತ ಆತ್ಮಹತ್ಯೆ]

A land owner in Mandya hands over hidden treasure in her site to police

ತಮ್ಮ ಜಾಗದಲ್ಲಿ ಸಿಕ್ಕ ಲಕ್ಷಾಂತರ ಮೌಲ್ಯದ ಹಣವನ್ನು ಸ್ವಂತ ಉಪಯೋಗಕ್ಕಾಗಿ ಬಳಸಿಕೊಳ್ಳದೆ ಪ್ರಾಮಾಣಿಕವಾಗಿ ಅದನ್ನು ಪೊಲೀಸರಿಗೆ ತಂದಿತ್ತ ಲಕ್ಷ್ಮಮ್ಮ ಅವರ ಪ್ರಾಮಾಣಿಕತೆಯನ್ನು ಪೊಲೀಸರು ಶ್ಲಾಘಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+