ನಿವೇಶನದಲ್ಲಿ ಸಿಕ್ಕ ನಿಧಿಯನ್ನು ಪೊಲೀಸರಿಗೊಪ್ಪಿಸಿದ ಮಹಾತಾಯಿ
ಮನೆಗೆ ಪಾಯ ತೋಡುತ್ತಿದ್ದ ಸಮಯದಲ್ಲಿ ಸಿಕ್ಕ ಲಕ್ಷಾಂತರ ಮೌಲ್ಯದ ಚಿನ್ನದ ನಾಣ್ಯಗಳನ್ನು ಮಂಡ್ಯ ಜಿಲ್ಲೆಯ ಬಾಣಸಮುದ್ರದ ಲಕ್ಷ್ಮಮ್ಮ ಎನ್ನುವವರು, ಹಲಗೂರು ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಡ್ಯ, ಮೇ 19: ಹಣ ಅಂದ್ರೆ ಹೆಣಾನೂ ಬಾಯ್ಬಿಡುತ್ತೆ ಅಂತಾರೆ. ಆದ್ರೆ ಬಡತನವಿದ್ದರೂ, ಸಿಕ್ಕ ಲಕ್ಷಾಂತರ ಮೌಲ್ಯದ ಚಿನ್ನದ ನಾಣ್ಯವನ್ನು ಪ್ರಾಮಾಣಿಕವಾಗಿ ಪೊಲೀಸರ ಕೈಗೊಪ್ಪಿಸುವುದಕ್ಕೂ ಗುಂಡಿಗೆ ಬೇಕು!
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಣಸಮುದ್ರ ಎಂಬ ಊರಿನಲ್ಲಿ ಮನೆ ಕಟ್ಟುಸುತ್ತಿದ್ದ ಲಕ್ಷ್ಮಮ್ಮ(55) ಎಂಬುವವರಿಗೆ 435 ಅಪ್ಪಟ ಚಿನ್ನದ ನಾಣ್ಯ ಸಿಕ್ಕಿದೆ. ಮನೆಗೆ ಪಾಯ ತೋಡುತ್ತಿದ್ದ ಸಮಯದಲ್ಲಿ ಸಿಕ್ಕ ಈ ನಾಣ್ಯಗಳನ್ನು ಚಿನ್ನ ಹೌದೊ, ಅಲ್ಲವೋ ಎಂದು ಅಕ್ಕಸಾಲಿಗರನ್ನು ಕರೆಸಿ, ಪರೀಕ್ಷಿಸಿ, ನಂತರ ಹಲಗೂರು ಪೊಲೀಸರಿಗೆ ಒಪ್ಪಿಸಿದ್ದಾರೆ.[ಸಾಲಗಾರರ ಕಾಟಕ್ಕೆ ಹೆದರಿ ಮಂಡ್ಯದಲ್ಲಿ ರೈತ ಆತ್ಮಹತ್ಯೆ]

ತಮ್ಮ ಜಾಗದಲ್ಲಿ ಸಿಕ್ಕ ಲಕ್ಷಾಂತರ ಮೌಲ್ಯದ ಹಣವನ್ನು ಸ್ವಂತ ಉಪಯೋಗಕ್ಕಾಗಿ ಬಳಸಿಕೊಳ್ಳದೆ ಪ್ರಾಮಾಣಿಕವಾಗಿ ಅದನ್ನು ಪೊಲೀಸರಿಗೆ ತಂದಿತ್ತ ಲಕ್ಷ್ಮಮ್ಮ ಅವರ ಪ್ರಾಮಾಣಿಕತೆಯನ್ನು ಪೊಲೀಸರು ಶ್ಲಾಘಿಸಿದ್ದಾರೆ.
More From
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications