ಮಂಡ್ಯ: ತುತ್ತು ನೀಡಬೇಕಾದ ಕೈಯಲ್ಲಿ ವಿಷವುಣಿಸಿದ ಹೆತ್ತತಾಯಿ!
ಹೆತ್ತ ಮಕ್ಕಳಿಗೇ ವಿಷವುಣಿಸಿ, ಪ್ರಜ್ಞೆ ತಪ್ಪಿದ ಮಕ್ಕಳನ್ನು ಮತ್ತೆ ನೇಣಿಗೆ ಹಾಕಿ ಸಾಯಿಸಿದ ತಾಯಿ, ಕೊನೆಗೆ ತಾನೂ ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆಗೆ ಸಣ್ಣದೊಡ್ಡಿ ಬೋರೆ ಗ್ರಾಮ ಸಾಕ್ಷಿಯಾಗಿದೆ.
ಮಂಡ್ಯ, ಮೆ 29: ತಾನೇ ಹೆತ್ತ ಮಕ್ಕಳನ್ನು ಸ್ವಂತ ತಾಯಿಯೇ ಸಾಯಿಸಿದ ಘಟನೆ ಮಂಡ್ಯ ಜಿಲ್ಲೆಯ ಸಣ್ಣದೊಡ್ಡಿ ಬೋರೆ ಗ್ರಾಮದಲ್ಲಿ iಇಂದು ನಡೆದಿದೆ.
ಹೆತ್ತ ಮಕ್ಕಳಿಗೇ ವಿಷವುಣಿಸಿ, ಪ್ರಜ್ಞೆ ತಪ್ಪಿದ ಮಕ್ಕಳನ್ನು ಮತ್ತೆ ನೇಣಿಗೆ ಹಾಕಿ ಸಾಯಿಸಿದ ತಾಯಿ, ಕೊನೆಗೆ ತಾನೂ ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆಗೆ ಸಣ್ಣದೊಡ್ಡಿ ಬೋರೆ ಗ್ರಾಮ ಸಾಕ್ಷಿಯಾಗಿದೆ.

ಮೃತರನ್ನು ತಾಯಿ ಲೀಲಾವತಿ(33) , ತೇಜು(12), ಯಶ್ವಂತ್ (9) ಎಂದು ಗುರುತಿಸಲಾಗಿದ್ದು ಘಟನೆಗೆ ಸ್ಪಷ್ಟಕಾರಣ ತಿಳಿದುಬಂದಿಲ್ಲ. ಮಂಡ್ಯ ಪೊಲೀಸರು ಪ್ರಕರಣ ದಾಖಲಿಸಿ, ವಿಚಾರಣೆ ನಡೆಸುತ್ತಿದ್ದಾರೆ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications