ಮಂಡ್ಯ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಎಸಿಬಿ ದಾಳಿ

ಜಮೀನು ನೋಂದಾವಣೆ ಹಿನ್ನೆಲೆಯಲ್ಲಿ ರೈತನಿಂದ ಲಂಚ ಕೇಳಿದ ಆರೋಪದಡಿ ಇಬ್ಬರು ಅಧಿಕಾರಿಗಳನ್ನು ಬಂಧಿಸಿರುವ ಎಸಿಬಿ.

ಮಂಡ್ಯ, ಜೂನ್ 3: ರೈತನೊಬ್ಬನ ಬಳಿ ಲಂಚ ಕೇಳಿದ ಆರೋಪದ ಹಿನ್ನೆಲೆಯಲ್ಲಿ ಮಂಡ್ಯ ತಾಲೂಕಿನ ಉಪನೋಂದಾವಣಾಧಿಕಾರಿ ಕಚೇರಿಯ ಮೇಲೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ (ಎಸಿಬಿ) ಅಧಿಕಾರಿಗಳು ಉಪ ನೋಂದಾವಣಾಧಿಕಾರಿಗಳಾದ ನಾಗರಾಜ್ ಹಾಗೂ ರಾಮಾರಾಧ್ಯ ಎಂಬ ಅಧಿಕಾರಿಗಳನ್ನು ಬಂಧಿಸಿದ್ದಾರೆ.

ಜಮೀನು ನೋಂದಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಈ ಇಬ್ಬರು ಅಧಿಕಾರಿಗಳು ಆನಂದ್ ಎಂಬ ರೈತನಿಂದ ಮೂರು ಸಾವಿರ ರು. ಲಂಚ ಕೇಳಿದ್ದರು.

ACB raid on Mandya Sub registrar office

ಇದರಿಂದ ಬೇಸತ್ತಿದ್ದ ಆತ, ಎಸಿಬಿ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದ. ಈ ಹಿನ್ನೆಲೆಯಲ್ಲಿ ಉಪನೋಂದಾವಣಾಧಿಕಾರಿ ಕಚೇರಿಗೆ ಆಗಮಿಸಿದ ಎಸಿಬಿ ಅಧಿಕಾರಿಗಳು ಆನಂದ್ ನಿಂದ ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿ, ಬಂಧಿಸಿದ್ದಾರೆಂದು ವರದಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+