ಮಂಡ್ಯದ ಅಡ್ವೈಸರ್ ಸಾಹಿತ್ಯ ಪ್ರಶಸ್ತಿ 2019 ಪ್ರಕಟ
ಮಂಡ್ಯ, ನ. 19: ಅಡ್ವೈಸರ್ ಪತ್ರಿಕೆಯು ಪ್ರತಿವರ್ಷದಂತೆ 2019ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಕೃತಿಗಳನ್ನು ಆಹ್ವಾನಿಸಿ, ಎಂಟು ವಿಭಾಗಗಳಲ್ಲಿ 10 ಪ್ರಶಸ್ತಿಗಳನ್ನು ಕಳೆದ 13 ವರ್ಷದಿಂದ ನೀಡುತ್ತಾ ಬಂದಿದೆ. ಕನ್ನಡ ಸಾಹಿತ್ಯದ ಈ ಕೆಳಗಿನ ಪ್ರಕಾರಗಳಲ್ಲಿ ನೀಡುವ ಪ್ರಶಸ್ತಿಗಳಿಗೆ ಹಿರಿಯ-ಕಿರಿಯ ಲೇಖಕರುಗಳನ್ನು ಆಯ್ಕೆ ಮಾಡಲಾಗಿದೆ.
ಹಿರಿಯ ಸಾಹಿತಿ ಡಾ.ಪ್ರದೀಪಕುಮಾರ ಹೆಬ್ರಿ ನೇತೃತ್ವದ ತೀರ್ಪುಗಾರರ ಮಂಡಳಿ ಕೃತಿಗಳನ್ನು ಆಯ್ಕೆ ಮಾಡಿದ್ದು, ಎಲ್ಲಾ 10 ಪ್ರಶಸ್ತಿಗಳಿಗೆ ಸಮನಾಗಿ ನಗದು ಮೂರು ಸಾವಿರ ರೂಪಾಯಿಗಳು ಮತ್ತು ಪ್ರಶಸ್ತಿ ಪತ್ರ ಹೊಂದಿರುತ್ತದೆ ಎಂದು ಸಂಪಾದಕರಾದ ಸಿ.ಬಸವರಾಜುರವರು ದ್ದಾರೆ.
ಕವನ ಸಂಕಲನ ವಿಭಾಗದಲ್ಲಿ
1. ಡಾ.ಎಂ.ಎ.ಪದ್ಮನಾಭ ಹೆಬ್ರಿ ಸ್ಮರಣಾರ್ಥ ಪ್ರಶಸ್ತಿ - ಶ್ರೀದೇವಿ ಕೆರೆಮನೆ ರವರ 'ಬೈಟೂ ಚಹಾ'
2. ಜಾನಪದ ತಜ್ಞ ದಿ.ಪ್ರೊ.ಡಿ.ಲಿಂಗಯ್ಯರವರ ಸ್ಮರಣಾರ್ಥ ಪ್ರಶಸ್ತಿ - ಡಾ.ಲಕ್ಷ್ಮಣ ವಿ.ಎ.ರವರ 'ಅಪ್ಪನ ಅಂಗಿ'

ಕಥಾ ಸಂಕಲನ ವಿಭಾಗದಲ್ಲಿ
3. ವಿಜಯೇಂದ್ರ ಬಂಧುಕಾರ ಸ್ಮರಣಾರ್ಥ ಪ್ರಶಸ್ತಿ - ವಿದ್ಯಾಧರ ಮುತಾಲಿಕ ದೇಸಾಯಿರವರ 'ಹಿಮ್ಮುಖ ಹರಿದ ನದಿ'
ಚುಟುಕ ಸಂಕಲನ ವಿಭಾಗದಲ್ಲಿ
4. ಶ್ರೀಮತಿ ವನಜಾಕ್ಷಮ್ಮ ಅಂಗಡಿಹಟ್ಟಿ ಪುಟ್ಟಸ್ವಾಮಪ್ಪರವರ ಸ್ಮರಣಾರ್ಥ ಪ್ರಶಸ್ತಿ - ಹೆಬಸೂರು ರಂಜಾನ್ ರವರ 'ಮಂಜಿನೊಳಗಣ ಕೆಂಡ'
ವಚನ ಸಾಹಿತ್ಯ ವಿಭಾಗದಲ್ಲಿ
5. ಗರಕಹಳ್ಳಿ ಚನ್ನಮಲ್ಲಪ್ಪ ಶಿವಬಸಪ್ಪ ಸ್ಮರಣಾರ್ಥ ಪ್ರಶಸ್ತಿ - ವೆಂಕಟೇಶ ಕೆ. ಜನಾದ್ರಿರವರ 'ಎನ್ನಲ್ಲಿ ಏನುಂಟೆಂದು'
ಮಹಿಳಾ ಸಾಹಿತ್ಯ ವಿಭಾಗದಲ್ಲಿ
6. ಶ್ರೀಮತಿ ಗಿರಿಜಮ್ಮ ಮತ್ತು ಚಂದ್ರಪ್ಪ ಸ್ಮರಣಾರ್ಥ ಪ್ರಶಸ್ತಿ - ಗೀತಾ ಎಸ್. ಭಟ್ ರವರ'ಲೆಕ್ಕ ತಪ್ಪಿದ ಚಿತ್ರಗುಪ್ತ'
ಪುಸ್ತಕ ಪ್ರಶಸ್ತಿ ವಿಭಾಗದಲ್ಲಿ
7. ಡಿ. ಸತ್ಯನಾರಾಯಣ ಸ್ಮರಣಾರ್ಥ ಪ್ರಶಸ್ತಿ - ಪಿ.ಡಿ.ವಾಲೀಕಾರ ರವರ 'ಮಳೆ-ಬೆಳೆ ಸಾಂಸ್ಕೃತಿಕ ಆಚರಣೆಗಳು'
8. ಎ.ಎಸ್.ಬಿ.ಮೆಮೋರಿಯಲ್ ಟ್ರಸ್ಟ್ (ರಿ) ಪ್ರಶಸ್ತಿ - ಜಯಶ್ರೀ ಜೆ.ಅಬ್ಬಿಗೇರಿ ರವರ 'ಸಮಸ್ಯೆಗಳು ಮಗ್ಗಲು ಮುಳ್ಳುಗಳಲ್ಲ'
ಮಕ್ಕಳ ಸಾಹಿತ್ಯ ವಿಭಾಗದಲ್ಲಿ
9. ಶ್ರೀಮತಿ ಚನ್ನಮ್ಮ ಮತ್ತು ಸಿ.ಚಿಕ್ಕಣ್ಣ (ಮೈಸೂರು) ಸ್ಮರಣಾರ್ಥ ಪ್ರಶಸ್ತಿ - ಹ.ಸ.ಬ್ಯಾಕೋಡ ರವರ 'ಶಾಲೆಗೆ ಬಂದರು ಗಾಂಧಿತಾತ'
Recommended Video
ಆಧ್ಯಾತ್ಮಿಕ ಸಾಹಿತ್ಯ ವಿಭಾಗದಲ್ಲಿ
10. ಪಿ.ಆರ್.ಸುಬ್ಬರಾವ್ ಸ್ಮರಣಾರ್ಥ ಪ್ರಶಸ್ತಿ (ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಪ್ರಾಯೋಜಿತ) - ಪ್ರೊ.ಪಿ.ಶ್ರೀಪತಿ ತಂತ್ರಿ ರವರ 'ಅಜೀವಿಕರು ಮತ್ತು ಕೆಲವು ವೇದೋತ್ತರ, ದಾರ್ಶನಿಕ ಬೆಳವಣಿಗೆಗಳು'
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications