ಮಂಡ್ಯದಲ್ಲಿ ಲಾಕ್ ಡೌನ್ ನಡುವೆ ಪಾರ್ಟಿ; 34 ಜನರ ಬಂಧನ
ಮಂಡ್ಯ, ಜೂನ್ 11: ದೇಶಾದ್ಯಂತ ಕೊರೊನಾ ಲಾಕ್ಡೌನ್ ಘೋಷಿಸಲಾಗಿದ್ದು, ಪದೇ ಪದೇ ಮಾಧ್ಯಮಗಳ ಮೂಲಕ ಎಚ್ಚರಿಕೆ ನೀಡುತ್ತಿದ್ದರೂ ಅದನ್ನು ಉಲ್ಲಂಘಿಸಿ ಹುಟ್ಟು ಹಬ್ಬದ ಭರ್ಜರಿ ಪಾರ್ಟಿ ಮಾಡಿದ ಆರೋಪದಡಿಯಲ್ಲಿ 34 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಆರ್ ಎಸ್ ಹಿನ್ನೀರಿನ ಸಮೀಪದ ತೋಟವೊಂದರಲ್ಲಿ ಮೂರು ದಿನಗಳ ಹಿಂದೆ ತಡರಾತ್ರಿ ಪಾರ್ಟಿ ಮಾಡಲಾಗಿತ್ತು.
Recommended Video
ಡಿ ಬಾಸ್ ಮುಟ್ಟಿದ ಮೇಲೆ ದಾರಿ ಬಿಟ್ಟಿದ್ದ ದೇವರ ಬಸವ ಸಾವು | Oneindia Kannada
ಮೈಸೂರಿನ ಶೇಖರ್ ಎಂಬುವರಿಗೆ ಸೇರಿದ ತೋಟದಲ್ಲಿ ಬುಧವಾರ ರಾತ್ರಿ ದಾಸಪ್ಪ ಎಂಬುವರ ಹುಟ್ಟುಹಬ್ಬದ ಪಾರ್ಟಿ ನಡೆದಿತ್ತು. ಇವರು ಸರ್ಕಾರದ ಆದೇಶ ಉಲ್ಲಂಘಿಸಿ ಯಾವುದೇ ಅನುಮತಿ ಪಡೆಯದೇ ತಡರಾತ್ರಿ ಜೋರಾಗಿ ಸಂಗೀತ ಹಾಕಿಕೊಂಡು ನೃತ್ಯ ಮಾಡಿದ್ದಾಗಿ ಆರೋಪಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಕೆ.ಆರ್.ಸಾಗರ ಠಾಣೆಯ ಪಿಎಸ್ ಐ ಎಸ್.ಬಿ.ನವೀನ್ಗೌಡ ಅವರು, ಸಾರ್ವಜನಿಕರಿಂದ ನಮಗೆ ದೂರು ಬಂದಿತ್ತು. ಕೂಡಲೇ ದಾಳಿ ನಡೆಸಿ 34 ಜನರನ್ನೂ ವಶಕ್ಕೆ ಪಡೆದಿದ್ದು, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು. ನೋಟೀಸ್ ಜಾರಿ ಮಾಡಿ ತನಿಖೆ ಕೈಗೊಂಡಿದ್ದಾರೆ.
More From
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications