ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾಲದ ಹೊರೆ: ಮಂಡ್ಯದಲ್ಲಿ ಜೆಡಿಎಸ್ ಮುಖಂಡ ಆತ್ಮಹತ್ಯೆ

|
Google Oneindia Kannada News

ಮಂಡ್ಯ, ಅಕ್ಟೋಬರ್ 16: ಸಾಲಬಾಧೆ ತಾಳಲಾರದೆ ಜೆಡಿಎಸ್ ಮುಖಂಡರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದಲ್ಲಿ ಮಂಗಳವಾರ ನಡೆದಿದೆ.

ಶಂಕರ್ ಐಎಎಸ್ ಅಕಾಡೆಮಿ ಸ್ಥಾಪಕ ಆತ್ಮಹತ್ಯೆಗೆ ಶರಣು ಶಂಕರ್ ಐಎಎಸ್ ಅಕಾಡೆಮಿ ಸ್ಥಾಪಕ ಆತ್ಮಹತ್ಯೆಗೆ ಶರಣು

ಚಿಕ್ಕಗೌಡನದೊಡ್ಡಿ ನಿವಾಸಿ ಲೋಕೇಶ್(32) ಆತ್ಮಹತ್ಯೆ ಮಾಡಿಕೊಂಡವರು. ಲೋಕೇಶ್ ಮಹೀಂದ್ರ ಟ್ರ್ಯಾಕ್ಟರ್ ಶೋ ರೂಂ ನಡೆಸುತ್ತಿದ್ದರು.ಕಳೆದ ನಗರ ಸಭೆ ಚುನಾವಣೆಯಲ್ಲಿ 34ನೇ ವಾರ್ಡ್ ನಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.

ಮೈಸೂರು ದಸರಾ - ವಿಶೇಷ ಪುರವಣಿ

Debt-Ridden JDS leader commits suicide in Mandya

ಬ್ಲೂವ್ಹೇಲ್ ಆತ್ಮಹತ್ಯೆ ಕೂಪಕ್ಕೆ ಕಲಬುರಗಿಯ ಬಾಲಕ ಬಲಿ ಬ್ಲೂವ್ಹೇಲ್ ಆತ್ಮಹತ್ಯೆ ಕೂಪಕ್ಕೆ ಕಲಬುರಗಿಯ ಬಾಲಕ ಬಲಿ

ಸ್ವರ್ಣಸಂದ್ರದ ಕೈಗಾರಿಕಾ ಪ್ರದೇಶದಲ್ಲಿ ಇಂದು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ಪೂರ್ವ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಶೋ ರೂಂ ಸಲುವಾಗಿ 5 ಕೋಟಿ ರೂ ಸಾಲ ಮಾಡಿಕೊಂಡಿದ್ದರು. ಆದರೆ ವ್ಯವಹಾರದಲ್ಲಿ ನಷ್ಟ ಉಂಟಾಗಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದರು.

English summary
Debt-Ridden JDS leader Lokesh, 40 years has committed to suicide by hang at Chikkegowdana doddi in Mandya district on Tuesday. He was defeated in recently held Mandya municipal council elections from ward number 34 of Mandya town.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X