ದೇವಸ್ಥಾನದಲ್ಲಿ ಅಶ್ಲೀಲ ವಿಡಿಯೋ ವೀಕ್ಷಣೆ: ಅರ್ಚಕನ ವಜಾಕ್ಕೆ ಆಗ್ರಹ

ಮೇಲುಕೋಟೆ, ಫೆಬ್ರವರಿ 07 : ಮೇಲುಕೋಟೆ ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ಅರ್ಚಕ ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯ ವೀಕ್ಷಿಸಿದ ಪ್ರಕರಣ ಪ್ರಧಾನ ಅರ್ಚಕರನ್ನು ವಜಾಗೊಳಿಸುವಂತೆ ಸಮಿತಿ ಅಧ್ಯಕ್ಷ ಆರ್. ಗಿರಿಜೇಶ್ ಒತ್ತಾಯಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವಸ್ಥಾನ ಎನ್ನುವುದು ಪವಿತ್ರ ಜಾಗ, ದಿನಕ್ಕೆ ಸಾವಿರಾರು ಭಕ್ತಾದಿಗಳು ಬರುತ್ತಿರುತ್ತಾರೆ. ಅಂತಹ ಜಾಗದಲ್ಲಿ ಅಶ್ಲೀಲ ವಿಡೀಯೋ ವೀಕ್ಷಣೆ ಮಾಡಿದ ಪ್ರಧಾನ ಅರ್ಚಕ ನಾರಾಯಣ ಭಟ್ಟ ಅವರನ್ನು ವಜಾಗೊಳಸಿವಂತೆ ಮೇಲುಕೋಟೆ ದೇವಾಲಯಗಳ ರಕ್ಷಣಾ ಸಮಿತಿ ಸದಸ್ಯರು ಒತ್ತಾಯಿಸಿದ್ದಾರೆ.

ಕೋರ್ಟ್ ನಿರ್ದೇಶನದಂತೆ ಅರ್ಚಕನ ವಿರುದ್ಧ ಎಫ್.ಐ.ಆರ್. ದಾಖಲಾದರೂ ಕ್ರಮ ತೆಗೆದುಕೊಂಡಿಲ್ಲ. ಗಂಭೀರ ಆರೋಪ ನಾರಾಯಣ ಭಟ್ಟರ ಮೇಲಿದ್ದರೂ ಈಗಲೇ ದೇವರಿಗೆ ಅವರೇ ಪೂಜೆ ಸಲ್ಲಿಸುತ್ತಿದ್ದಾರೆ. ಅರ್ಚಕ ನಾರಾಯಣ ಭಟ್ಟ ಸರ್ಕಾರಿ ಆದೇಶವನ್ನು ಮೀರಿ ದೇವಾಲಯದಲ್ಲಿ ಮೊಬೈಲ್ ಬಳಸಿದ್ದಾರೆ ಎಂದು ಆರೋಪಿಸಿದರು.

Dismissal sought for Melukote temple tainted priest

ಇದರಿಂದ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದ್ದು, ಕೂಡಲೇ ಮುಜರಾಯಿ ಸಚಿವರು ಆತನನ್ನ ವಜಾ ಮಾಡಬೇಕು. ಕೂಡಲೇ ಮೇಲು ಕೋಟೆ ಯೋಗಾನರಸಿಂಹ ಸ್ವಾಮಿ ದೇವಾಲಕ್ಕೆ ಬೇರೊಬ್ಬ ಅರ್ಚಕರನ್ನು ನೇಮಿಸುವಂತೆ ಒತ್ತಾಯ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+