ವಿಡಿಯೋ : ಪುಟ್ಟಣ್ಣಯ್ಯ ಸಮಾಧಿ ಬಳಿ ಶಪಥಗೈದ ದರ್ಶನ್
Recommended Video

ದರ್ಶನ್ ಪುಟ್ಟಣ್ಣಯ್ಯ ತಮ್ಮ ತಂದೆ ಸಮಾಧಿ ಎದುರಿಗೆ ಕೂತು ಹೇಳಿದ್ದೇನು?| Oneindia Kannada
ಮಂಡ್ಯ, ಮೇ 09: ಕರ್ನಾಟಕ ರಾಜ್ಯ ರೈತರ ಪಾಲಿನ ಏಕೈಕ ಆಶಾಕಿರಣವಾಗಿದ್ದ ರೈತನಾಯಕ ಕೆ.ಎಸ್.ಪುಟ್ಟಣ್ಣಯ್ಯ ಅವರ ಸ್ಥಾನ ತುಂಬಲು ಅವರ ಮಗ ದರ್ಶನ್ ಪುಟ್ಟಣ್ಣಯ್ಯ ಅವರು ಚುನಾವಣಾ ಅಖಾಡಕ್ಕಿಳಿದಿದ್ದಾರೆ.
ಇಂದು ತಮ್ಮ ತಂದೆ ಸಮಾಧಿ ಬಳಿ ಕುಳಿತ ದರ್ಶನ್ ಪುಟ್ಟಣ್ಣಯ್ಯ ಅವರು ಪ್ರಮಾಣ ಮಾಡಿದ್ದಾರೆ. ನಾನೂ ಎಲ್ಲಿಗೂ ಹೋಗೋದಿಲ್ಲ. ನಿಮ್ಮಗಳ ಜೊತೆಯೇ ಸದಾ ಕಾಲ ಇರ್ತೀನಿ.

ನಿಮಗಾಗಿ ಕೆಲಸ ಮಾಡ್ತೀನಿ, ದುಡೀತೀನಿ. ತಂದೆಯವರ ಹಲವಾರು ಕನಸು ಈಡೇರಿಸಲು ಪಣ ತೊಟ್ಟಿದ್ದೇನೆ. ರೈತ ಹೋರಾಟಕ್ಕೆ ಹಾಗು ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸ್ತೀನಿ.
ನಾನು ದರ್ಶನ್ ಪುಟ್ಟಣ್ಣಯ್ಯ, ನಾನು ಎಲ್ಲೂ ಹೋಗಲ್ಲ ಇಲ್ಲೆ ಇದ್ದು, ಕೆಲ್ಸ ಮಾಡ್ತೀನಿ, ದುಡಿತ್ತೀನಿ, ತಂದೆಯವರಿಗೆ ಹಲವಾರು ಕನಸುಗಳಿತ್ತು. ರೈತ ಹೋರಾಟ, ಅಭಿವೃದ್ಧಿ ಕನಸು ನನಸು ಮಾಡಬೇಕಿದೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ಅಪಘಾತಕ್ಕೀಡಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ವ್ಯಕ್ತಿಗೆ ಮೇಲುಕೋಟೆ ಕ್ಷೇತ್ರದ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರು ಇತ್ತೀಚೆಗೆ ನೆರವಾಗಿದ್ದರು. ಕಾವೇರಿ ನದಿ ನೀರು ಹಂಚಿಕೆ ವಿವಾದದ ಬಿಸಿ ನಡುವೆಯೂ ತಮಿಳುನಾಡಿನ ರೈತರು, ಮಂಡ್ಯಕ್ಕೆ ಬಂದು ದರ್ಶನ್ ಪರ ಪ್ರಚಾರ ಕೈಗೊಂಡಿದ್ದರು.
More From
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications