ಮಂಡ್ಯದ ಕೊಳೆಗೇರಿಗಳಲ್ಲಿ ಬಿಎಸ್ ವೈ ಜನಸಂಪರ್ಕ ಯಾತ್ರೆ

ಜನ ಸಂಪರ್ಕ ಅಭಿಯಾನದಡಿ ರಾಜ್ಯ ಪ್ರವಾಸ ಕೈಗೊಂಡಿರುವ ಬಿಎಸ್ ಯಡಿಯೂರಪ್ಪ ಗುರುವಾರ (ಜೂನ್ 15) ಮಂಡ್ಯಕ್ಕೆ ಭೇಟಿ ನೀಡಿದ್ದರು. ಭೇಟಿಯ ವೇಳೆ, ಅನೇಕ ದಲಿತರ ಕೊಳೆಗೇರಿಗಳಿಗೆ ತೆರಳಿದ ಅವರು, ಅಲ್ಲಿನ ಜನರ ಕಷ್ಟ ಕಾರ್ಪಣ್ಯಗಳನ್ನು ಆಲಿಸಿದರು.

ಮಂಡ್ಯ, ಜೂನ್ 15: ಜನ ಸಂಪರ್ಕ ಅಭಿಯಾನದ ಅಂಗವಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ವೈ ಕೈಗೊಂಡಿರುವ ಪ್ರವಾಸದ ಹಿನ್ನೆಲೆಯಲ್ಲಿ ಅವರು ಗುರುವಾರ (ಜೂನ್ 15) ಮಂಡ್ಯದಲ್ಲಿ ವಿವಿಧ ಕೊಳೆಗೇರಿಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು.

ಮೊದಲಿಗೆ ಕೊತ್ತನಹಳ್ಳಿಯ ದಲಿತ ಕಾಲೋನಿಗಳಲ್ಲಿ ಪಾದಯಾತ್ರೆ ನಡೆಸಿ, ಡಾ. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿದರು.

/news/mandya/former-chief-minister-bs-yeddyurappa-visits-dalits-slum-during-his-jana-samparka-abhiyana-119928.html

ನಂತರ ಸಮೃದ್ಧತೆಯ ಸಂಕೇತವಾಗಿ ಸಸಿ ನೆಡುವ ಅಭಿಯಾನವನ್ನು ನಡೆಸಿದರು. ಇದೇ ವೇಳೆ ದೇಶಹಳ್ಳಿಯಲ್ಲಿ ಬರದಿಂದ ಬತ್ತಿ ಹೋಗಿರುವ ಕೆರೆಯ ವೀಕ್ಷಣೆ ಮಾಡಿದರು.

/news/mandya/former-chief-minister-bs-yeddyurappa-visits-dalits-slum-during-his-jana-samparka-abhiyana-119928.html

ಆನಂತರ, ಮಂಡ್ಯದಲ್ಲಿ ಸ್ಲಂ ನಿವಾಸಿಗಳನ್ನು ಭೇಟಿಯಾಗಿ ಅವರ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ತಮ್ಮ ಅಭಿಯಾನದ ಉದ್ದಕ್ಕೂ ಬಡವರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಅಹವಾಲುಗಳನ್ನು ಸ್ವೀಕರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+