ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯದ ಕೊಳೆಗೇರಿಗಳಲ್ಲಿ ಬಿಎಸ್ ವೈ ಜನಸಂಪರ್ಕ ಯಾತ್ರೆ

ಜನ ಸಂಪರ್ಕ ಅಭಿಯಾನದಡಿ ರಾಜ್ಯ ಪ್ರವಾಸ ಕೈಗೊಂಡಿರುವ ಬಿಎಸ್ ಯಡಿಯೂರಪ್ಪ ಗುರುವಾರ (ಜೂನ್ 15) ಮಂಡ್ಯಕ್ಕೆ ಭೇಟಿ ನೀಡಿದ್ದರು. ಭೇಟಿಯ ವೇಳೆ, ಅನೇಕ ದಲಿತರ ಕೊಳೆಗೇರಿಗಳಿಗೆ ತೆರಳಿದ ಅವರು, ಅಲ್ಲಿನ ಜನರ ಕಷ್ಟ ಕಾರ್ಪಣ್ಯಗಳನ್ನು ಆಲಿಸಿದರು.

|
Google Oneindia Kannada News

ಮಂಡ್ಯ, ಜೂನ್ 15: ಜನ ಸಂಪರ್ಕ ಅಭಿಯಾನದ ಅಂಗವಾಗಿ ಮಾಜಿ ಮುಖ್ಯಮಂತ್ರಿ ಬಿಎಸ್ ವೈ ಕೈಗೊಂಡಿರುವ ಪ್ರವಾಸದ ಹಿನ್ನೆಲೆಯಲ್ಲಿ ಅವರು ಗುರುವಾರ (ಜೂನ್ 15) ಮಂಡ್ಯದಲ್ಲಿ ವಿವಿಧ ಕೊಳೆಗೇರಿಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು.

ಮೊದಲಿಗೆ ಕೊತ್ತನಹಳ್ಳಿಯ ದಲಿತ ಕಾಲೋನಿಗಳಲ್ಲಿ ಪಾದಯಾತ್ರೆ ನಡೆಸಿ, ಡಾ. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಿದರು.

ಒಂದು ದಿನಕ್ಕೂ ದಲಿತರ ಮನೆಯಲ್ಲಿ ಊಟ ಮಾಡದ ಸಿದ್ದರಾಮಯ್ಯ: ಬಿಎಸ್ ವೈಒಂದು ದಿನಕ್ಕೂ ದಲಿತರ ಮನೆಯಲ್ಲಿ ಊಟ ಮಾಡದ ಸಿದ್ದರಾಮಯ್ಯ: ಬಿಎಸ್ ವೈ

/news/mandya/former-chief-minister-bs-yeddyurappa-visits-dalits-slum-during-his-jana-samparka-abhiyana-119928.html

ನಂತರ ಸಮೃದ್ಧತೆಯ ಸಂಕೇತವಾಗಿ ಸಸಿ ನೆಡುವ ಅಭಿಯಾನವನ್ನು ನಡೆಸಿದರು. ಇದೇ ವೇಳೆ ದೇಶಹಳ್ಳಿಯಲ್ಲಿ ಬರದಿಂದ ಬತ್ತಿ ಹೋಗಿರುವ ಕೆರೆಯ ವೀಕ್ಷಣೆ ಮಾಡಿದರು.

ಶಿವರಾಮ ಕಾರಂತ ಬಡಾವಣೆಯಲ್ಲಿ ಡಿನೋಟಿಫೈ, ಬಿಎಸ್ವೈ ಮೇಲೆ ಎಸಿಬಿಗೆ ದೂರುಶಿವರಾಮ ಕಾರಂತ ಬಡಾವಣೆಯಲ್ಲಿ ಡಿನೋಟಿಫೈ, ಬಿಎಸ್ವೈ ಮೇಲೆ ಎಸಿಬಿಗೆ ದೂರು

/news/mandya/former-chief-minister-bs-yeddyurappa-visits-dalits-slum-during-his-jana-samparka-abhiyana-119928.html

ಆನಂತರ, ಮಂಡ್ಯದಲ್ಲಿ ಸ್ಲಂ ನಿವಾಸಿಗಳನ್ನು ಭೇಟಿಯಾಗಿ ಅವರ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ತಮ್ಮ ಅಭಿಯಾನದ ಉದ್ದಕ್ಕೂ ಬಡವರ ಸಮಸ್ಯೆಗಳಿಗೆ ಸ್ಪಂದಿಸಿ ಅವರ ಅಹವಾಲುಗಳನ್ನು ಸ್ವೀಕರಿಸಿದರು.

English summary
Former Chief Minister BS Yeddyurappa's Jana Samparka Abhiyana enters Mandya on June 15, 2017. During this campaign, he visited slums of Dalits and listened to the problems of the slum people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X