ಕುಮಾರಸ್ವಾಮಿ, ದೇವೇಗೌಡರದ್ದು 'ಹಿತ್ತಳೆ ಕಿವಿ': ಜೆಡಿಎಸ್ ಮುಖಂಡ
Recommended Video
ಮಂಡ್ಯ, ಸೆ 21: " ಸುಮಾರು ಎರಡು ದಶಕಗಳ ಕಾಲ ಅಧಿಕಾರವಿಲ್ಲದೇ ಸುಮ್ಮನಿದ್ದೆ. ಆಗ, ನನ್ನನ್ನು ಸಂಸದನನ್ನಾಗಿ ಮಾಡಿದ್ದು ಜೆಡಿಎಸ್ ಪಕ್ಷ" ಎಂದು ಮಾಜಿ ಸಂಸದ, ಜೆಡಿಎಸ್ ಮುಖಂಡ ಎಲ್ ಆರ್ ಶಿವರಾಮೇ ಗೌಡ ಹೇಳಿದ್ದಾರೆ.
" ಪಕ್ಷ ಎಂದ ಮೇಲೆ, ಸಣ್ಣಪುಟ್ಟ ಮನಸ್ತಾಪಗಳು ಇರುವುದು ಸಹಜ. ಹಾಗೇ ನನಗೆ ಕೂಡಾ. ನಮ್ಮ ಮತ್ತು ಗೌಡ್ರು ನಡುವಿನ ಭಿನ್ನಾಭಿಪ್ರಾಯಗಳನ್ನು ನಾವೇ ಸರಿಪಡಿಸಿಕೊಳ್ಲುತ್ತೇವೆ" ಎಂದು ಶಿವರಾಮೇ ಗೌಡ್ರು ಹೇಳಿದ್ದಾರೆ.
" ದೇವೇಗೌಡ್ರು ಮತ್ತು ಕುಮಾರಸ್ವಾಮಿ ಇಬ್ಬರದ್ದೂ ಬಂಗಾರದಂತಹ ಮನಸ್ಸು. ಆದರೆ, ಕಿವಿ ಮಾತ್ರ ಹಿತ್ತಳೆ" ಎಂದು ಇವರಿಬ್ಬರೂ ಹೇಳಿಕೆ ಮಾತುಗಳನ್ನು ಕೇಳುವುದು ಜಾಸ್ತಿ ಎಂದು ಪರೋಕ್ಷವಾಗಿ ಶಿವರಾಮೇ ಗೌಡ್ರು ಅಭಿಪ್ರಾಯ ವ್ಯಕ್ತ ಪಡಿಸಿದರು.

" ದೇವೇಗೌಡ್ರು ದೊಡ್ಡವರು, ಅವರಿಗೆ ನನ್ನನ್ನು ಏಕವಚನದಲ್ಲಿ ಮಾತನಾಡುವ ಅಧಿಕಾರವಿದೆ. ಕುಮಾರಸ್ವಾಮಿ ಭಟ್ಟಂಗಿಗಳ ಮಾತನ್ನು ಕೇಳುವುದನ್ನು ಕಮ್ಮಿ ಮಾಡಬೇಕು" ಎಂದು ಶಿವರಾಮೇ ಗೌಡ್ರು ಹೇಳಿದ್ದಾರೆ.
" ಕುಮಾರಸ್ವಾಮಿಯವರಿಗೆ ನನ್ನ ಮೇಲೆ ಬೇಸರವಿದೆ ಎಂದು ಕೇಳ್ಪಟ್ಟೆ. ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಲು ಹೋಗಿದ್ದರಿಂದ, ಕುಮಾರಸ್ವಾಮಿಯವರನ್ನು ಭೇಟಿಯಾಗಲು ಸಾಧ್ಯವಿಲ್ಲ. ಸದ್ಯದಲ್ಲೇ ಅವರನ್ನು ಭೇಟಿಯಾಗುತ್ತೇನೆ" ಎಂದು ಶಿವರಾಮೇ ಗೌಡ್ರು ಸ್ಪಷ್ಟ ಪಡಿಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದ ಪಕ್ಷೇತರ ಅಭ್ಯರ್ಥಿಯಾಗಿದ್ದ ಸುಮಲತಾ ವಿರುದ್ದ ಜಾತಿವಿಚಾರ ಕೆದಕಿ, ಶಿವರಾಮೇ ಗೌಡ್ರು, ಭಾರೀ ಸುದ್ದಿಯಲ್ಲಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications