ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾಲಬಾಧೆ: ಮಂಡ್ಯದಲ್ಲಿ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ

|
Google Oneindia Kannada News

ಮಂಡ್ಯ, ಸೆಪ್ಟೆಂಬರ್ 22: ಸಾಲಬಾಧೆಯಿಂದ ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಬೆಂಗಳೂರಿನ ಸೋನಲ್ ಅಗರ್ ವಾಲ್ ಪ್ರಕರಣ, ಬಗೆದಷ್ಟೂ ನಿಗೂಢಬೆಂಗಳೂರಿನ ಸೋನಲ್ ಅಗರ್ ವಾಲ್ ಪ್ರಕರಣ, ಬಗೆದಷ್ಟೂ ನಿಗೂಢ

ಸಾಲಬಾಧೆ ಕಿರುಕುಳ ತಾಳಲಾರದೆ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮದ ನಂದೀಶ್ ಎಂಬಾತನ ಕುಟುಂಬ ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೆಲ್ಫಿ ವಿಚಾರಕ್ಕೆ ಮನಸ್ತಾಪ: ಮೈಸೂರಿನಲ್ಲಿ ಹೆಣ್ಣು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಸೆಲ್ಫಿ ವಿಚಾರಕ್ಕೆ ಮನಸ್ತಾಪ: ಮೈಸೂರಿನಲ್ಲಿ ಹೆಣ್ಣು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

ಮಕ್ಕಳಿಗೆ ವಿಷಯ ಉಣಿಸಿ ಬಳಿಕ ತಾವು ವಿಷ ಕುಡಿದು ಸಾವಿಗೆ ಶರಣಾಗಿದ್ದಾರೆ. ನಂದೀಶ್ (35) ಪತ್ನಿ ಕೋಮಲಾ (28) ಚಂದನ್ (10) ಮನು(13) ಆತ್ಮಹತ್ಯೆ ಮಾಡಿಕೊಂಡವರು. ಸುಮಾರು 5 ಲಕ್ಷ ಸಾಲ ಮಾಡಿದ್ದ ಎನ್ನಲಾಗಿದೆ.

Four Members of Family commit suicide in Mandya

ಎರಡು ಬಾರಿ ಜನತಾ ದರ್ಶನದಲ್ಲಿ ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ, ಮನನೊಂದು ತಮ್ಮ ತೋಟದಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ, ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Even after the farmer loan waive off, farmers suicide is not stopping in Karnataka. Four members of the farmers family got suicide in Mandya district. He had taken some 5 lakh loans from various people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X