ಖಾತೆ ಬಗ್ಗೆ ಅಸಮಾಧಾನವಿಲ್ಲ: ಸಿಎಸ್ ಪುಟ್ಟರಾಜು ಸ್ಪಷ್ಟನೆ
Recommended Video

ಬೆಂಗಳೂರು, ಜೂನ್ 09: ಪ್ರಬಲ ಖಾತೆ ಸಿಗದಿರುವುದಕ್ಕೆ ಜೆಡೆಎಸ್ ವರಿಷ್ಠರ ಮೇಲೆ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದ್ದ ಮೇಲುಕೋಟೆ ಶಾಸಕ ಸಿಎಸ್ ಪುಟ್ಟರಾಜು ಸ್ಪಷ್ಟೀಕರಣ ನೀಡಿದ್ದಾರೆ.
ಸಣ್ಣ ನೀರಾವರಿ ಖಾತೆ ಸಿಕ್ಕಿರುವುದಕ್ಕೆ ಬೇಸರವಿಲ್ಲ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಬೇಕೆಂಬ ಕನಸಿತ್ತು ಅದು ಆಗಿದೆ ಅಷ್ಟೇ ಸಾಕಿದೆ ಎಂದು ಅವರು ಹೇಳಿದ್ದಾರೆ.
ಮಾಧ್ಯಮಗಳಲ್ಲಿ ಬಂಡಾಯದ ಬಗ್ಗೆ ಪ್ರಕಟವಾಗುತ್ತಿರುವ ವರದಿಗಳು ಸತ್ಯಕ್ಕೆ ದೂರವಾಗಿರುವುದು ಎಂದಿರುವ ಅವರು, ನಮ್ಮ ಬೆಂಬಲಿಗರೂ ಸಹ ಯಾವುದೇ ಪ್ರತಿಭಟನೆಗೆ ಮುಂದಾಗಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಪುಟ್ಟರಾಜು ಅವರಿಗೆ ಸಣ್ಣ ನೀರಾವರಿ ಖಾತೆ ನೀಡಲಾಗಿತ್ತು. ಇದರಿಂದ ಬೇಸರಗೊಂಡಿದ್ದ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಒತ್ತಾಯ ಹೇರಿದ್ದರು.
ಪುಟ್ಟರಾಜು ಅವರು ಕೂಡ ದುರ್ಬಲ ಖಾತೆ ಕೊಟ್ಟಿದ್ದಾರೆಂದು ಅಸಮಾಧಾನಗೊಂಡಿದ್ದಾರೆ. ಸರ್ಕಾರಿ ಕಾರನ್ನು ವಾಪಾಸ್ ಕಳುಹಿಸಿದ್ದಾರೆ ಎನ್ನಲಾಗಿತ್ತು. ಆದರೆ ಇದನ್ನು ಅವರು ಅಲ್ಲಗಳೆದಿದ್ದು, ಸರ್ಕಾರಿ ಕಾರು ತಮ್ಮ ಬಳಿಯೇ ಇದೆ ಎಂದಿದ್ದಾರೆ.
ಜಿಟಿ ದೇವೇಗೌಡ ಹಾಗೂ ಸಿಎಸ್ ಪುಟ್ಟರಾಜು ಅವರು ದುರ್ಬಲ ಖಾತೆ ನೀಡಿರುವುದಕ್ಕೆ ಜೆಡಿಎಸ್ ವರಿಷ್ಠರ ಮೇಲೆ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿತ್ತು. ಆದರೆ ಅಂತಹದ್ದೇನು ಇಲ್ಲ ಎಂದು ಪುಟ್ಟರಾಜು ಅವರು ಸ್ಪಷ್ಠನೆ ನೀಡಿದ್ದಾರೆ. ಆದರೆ ಜಿಟಿ ದೇವೇಗೌಡರ ಅಸಮಾಧಾನ ಮುಂದುವರೆದಿದ್ದು ಅವರು ಯಾರ ಕೈಗೂ ಸಿಗುತ್ತಿಲ್ಲ ಎನ್ನಲಾಗಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications