ಖಾತೆ ಬಗ್ಗೆ ಅಸಮಾಧಾನವಿಲ್ಲ: ಸಿಎಸ್ ಪುಟ್ಟರಾಜು ಸ್ಪಷ್ಟನೆ
Recommended Video

ಬೆಂಗಳೂರು, ಜೂನ್ 09: ಪ್ರಬಲ ಖಾತೆ ಸಿಗದಿರುವುದಕ್ಕೆ ಜೆಡೆಎಸ್ ವರಿಷ್ಠರ ಮೇಲೆ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದ್ದ ಮೇಲುಕೋಟೆ ಶಾಸಕ ಸಿಎಸ್ ಪುಟ್ಟರಾಜು ಸ್ಪಷ್ಟೀಕರಣ ನೀಡಿದ್ದಾರೆ.
ಸಣ್ಣ ನೀರಾವರಿ ಖಾತೆ ಸಿಕ್ಕಿರುವುದಕ್ಕೆ ಬೇಸರವಿಲ್ಲ, ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಬೇಕೆಂಬ ಕನಸಿತ್ತು ಅದು ಆಗಿದೆ ಅಷ್ಟೇ ಸಾಕಿದೆ ಎಂದು ಅವರು ಹೇಳಿದ್ದಾರೆ.
ಮಾಧ್ಯಮಗಳಲ್ಲಿ ಬಂಡಾಯದ ಬಗ್ಗೆ ಪ್ರಕಟವಾಗುತ್ತಿರುವ ವರದಿಗಳು ಸತ್ಯಕ್ಕೆ ದೂರವಾಗಿರುವುದು ಎಂದಿರುವ ಅವರು, ನಮ್ಮ ಬೆಂಬಲಿಗರೂ ಸಹ ಯಾವುದೇ ಪ್ರತಿಭಟನೆಗೆ ಮುಂದಾಗಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಪುಟ್ಟರಾಜು ಅವರಿಗೆ ಸಣ್ಣ ನೀರಾವರಿ ಖಾತೆ ನೀಡಲಾಗಿತ್ತು. ಇದರಿಂದ ಬೇಸರಗೊಂಡಿದ್ದ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಒತ್ತಾಯ ಹೇರಿದ್ದರು.
ಪುಟ್ಟರಾಜು ಅವರು ಕೂಡ ದುರ್ಬಲ ಖಾತೆ ಕೊಟ್ಟಿದ್ದಾರೆಂದು ಅಸಮಾಧಾನಗೊಂಡಿದ್ದಾರೆ. ಸರ್ಕಾರಿ ಕಾರನ್ನು ವಾಪಾಸ್ ಕಳುಹಿಸಿದ್ದಾರೆ ಎನ್ನಲಾಗಿತ್ತು. ಆದರೆ ಇದನ್ನು ಅವರು ಅಲ್ಲಗಳೆದಿದ್ದು, ಸರ್ಕಾರಿ ಕಾರು ತಮ್ಮ ಬಳಿಯೇ ಇದೆ ಎಂದಿದ್ದಾರೆ.
ಜಿಟಿ ದೇವೇಗೌಡ ಹಾಗೂ ಸಿಎಸ್ ಪುಟ್ಟರಾಜು ಅವರು ದುರ್ಬಲ ಖಾತೆ ನೀಡಿರುವುದಕ್ಕೆ ಜೆಡಿಎಸ್ ವರಿಷ್ಠರ ಮೇಲೆ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿತ್ತು. ಆದರೆ ಅಂತಹದ್ದೇನು ಇಲ್ಲ ಎಂದು ಪುಟ್ಟರಾಜು ಅವರು ಸ್ಪಷ್ಠನೆ ನೀಡಿದ್ದಾರೆ. ಆದರೆ ಜಿಟಿ ದೇವೇಗೌಡರ ಅಸಮಾಧಾನ ಮುಂದುವರೆದಿದ್ದು ಅವರು ಯಾರ ಕೈಗೂ ಸಿಗುತ್ತಿಲ್ಲ ಎನ್ನಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications