ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಡ್ಯ : ಕಾಂಗ್ರೆಸ್‌ ನಾಯಕ ಆತ್ಮಾನಂದ ಮನೆ ಮೇಲೆ ಐಟಿ ದಾಳಿ

|
Google Oneindia Kannada News

ಮಂಡ್ಯ, ಏಪ್ರಿಲ್ 03 : ಕರ್ನಾಟಕದಲ್ಲಿ ಮತ್ತೆ ಐಟಿ ದಾಳಿ ನಡೆದಿದೆ. ಮಾಜಿ ಸಚಿವ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಆತ್ಮಾನಂದ ಅವರ ಮಂಡ್ಯದ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಮಂಡ್ಯದ ಸುಭಾಷ್ ನಗರದ 1ನೇ ತಿರುವಿನಲ್ಲಿ ಎಂ.ಎಸ್.ಆತ್ಮಾನಂದ ಅವರ ಮನೆಯಿದೆ. ಬುಧವಾರ 5 ಅಧಿಕಾರಿಗಳು ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಬಿಎಸ್‌ವೈ, ಈಶ್ವರಪ್ಪ ಮೇಲೆ ಐಟಿ ದಾಳಿ ಯಾಕಿಲ್ಲ? ಸಿದ್ದರಾಮಯ್ಯ ಪ್ರಶ್ನೆಬಿಎಸ್‌ವೈ, ಈಶ್ವರಪ್ಪ ಮೇಲೆ ಐಟಿ ದಾಳಿ ಯಾಕಿಲ್ಲ? ಸಿದ್ದರಾಮಯ್ಯ ಪ್ರಶ್ನೆ

ಕರ್ನಾಟಕದಲ್ಲಿ ಐಟಿ ದಾಳಿಯ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ಕಳೆದ ವಾರ ಜೆಡಿಎಸ್ ನಾಯಕರ ಮೇಲೆ ಮೇಲೆ ದಾಳಿ ಮಾಡಿದಾಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಐಟಿ ದಾಳಿಯಿಂದ ನಾವು ಕುಗ್ಗುವುದಿಲ್ಲ : ಸಚಿವ ಸಾ ರಾ ಮಹೇಶ್ಐಟಿ ದಾಳಿಯಿಂದ ನಾವು ಕುಗ್ಗುವುದಿಲ್ಲ : ಸಚಿವ ಸಾ ರಾ ಮಹೇಶ್

IT raid on Mandya Congress leader MS Atmananda house

ಕಾಂಗ್ರೆಸ್ ಮತ್ತು ಜೆಡಿಎಸ್‌ ನಾಯಕರು ಆದಾಯ ತೆರಿಗೆ ಇಲಾಖೆ ಕಚೇರಿಯ ಮುಂದೆ ಜಂಟಿಯಾಗಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸರ್ಕಾರದ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದರು.

ಮಂಡ್ಯ ಲೋಕಸಭಾ ಕ್ಷೇತ್ರದ ಪರಿಚಯ

ಮಾರ್ಚ್ 30ರಂದು ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಸಕ್ಕರೆ ಕಾರ್ಖನೆ ಹೊಂದಿರುವ ಕಾಂಗ್ರೆಸ್-ಜೆಡಿಎಸ್ ನಾಯಕರ ಮನೆ ಮೇಲೆ ಐಟಿ ದಾಳಿ ನಡೆಸಲಾಗಿದೆ ಎಂದು ಟ್ವೀಟ್ ಮಾಡಿದ್ದರು.

English summary
Income Tax department conducted raid on house of Congress leader and Former Minister M.S. Atmananda in Mandya on April 3, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X