ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿ ಆಪ್ತನ ಮನೆ ಮೇಲೆ ಐಟಿ ರೇಡ್

By ಮಂಡ್ಯ ಪ್ರತಿನಿಧಿ
|
Google Oneindia Kannada News

ನಾಗಮಂಗಲ (ಮಂಡ್ಯ), ಏಪ್ರಿಲ್ 29: ನಾಗಮಂಗಲ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚಲುವಯರಾಯಸ್ವಾಮಿಗೆ ಐಟಿ ಅಧಿಕಾರಿಗಳು ಭಾನುವಾರ ಬೆಳ್ಳಂಬೆಳಗ್ಗೆ ಆಘಾತ ನೀಡಿದ್ದಾರೆ.

ಚಲುವರಾಯಸ್ವಾಮಿ ಆಪ್ತ ಬೋಗಾದಿ ಬಳಿಯ ಸುಖಧರೆಯ ಗ್ರಾಮದಲ್ಲಿರುವ ಸುಖಧರೆ ಲಕ್ಷ್ಮೀನಾರಾಯಣ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕೋಪಯೋಗಿ ಸಚಿವ ಎಚ್.ಸಿ. ಮಹದೇವಪ್ಪ ಮನೆ ಮೇಲೆ ಐಟಿ ದಾಳಿಲೋಕೋಪಯೋಗಿ ಸಚಿವ ಎಚ್.ಸಿ. ಮಹದೇವಪ್ಪ ಮನೆ ಮೇಲೆ ಐಟಿ ದಾಳಿ

ಲಕ್ಷ್ಮೀನಾರಾಯಣ ನಾಗಮಂಗಲದ ಉದ್ಯಮಿ ಹಾಗೂ ಕಂಟ್ರಾಕ್ಟರ್ ಆಗಿದ್ದಾರೆ. ಇವರು ಚಲುವರಾಯಸ್ವಾಮಿ ಆಪ್ತರಾಗಿರುವ ಹಿನ್ನಲೆಯಲ್ಲಿ ಚುನಾವಣೆಗೆ ಅಕ್ರಮವಾಗಿ ಹಣ ಸಂಗ್ರಹಣೆ ಮಾಡಿದ್ದಾರೆ ಎನ್ನುವ ಶಂಕೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

IT shock for Congress leader Chaluvarayaswamys close associates

30 ಅಧಿಕಾರಿಗಳ ತಂಡ ದಾಳಿ ನಡೆಸಿದ್ದು ಈ ವೇಳೆ ಮನೆಯಲ್ಲಿ ಕೇವಲ 30 ಸಾವಿರ ನಗದು‌ ಮತ್ತು ಇತರ ದಾಖಲೆಗಳು ಸಿಕ್ಕಿವೆ ಎನ್ನಲಾಗಿದೆ.

English summary
Karnataka assembly election 2018: Income tax officials conduct raid on Sukhadhare Lakshminarayan’s house in Nagamangala. He is close associate of Congress candidate Chaluvarayaswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X