Yogi Adityanath: ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸಕ್ಕರೆ ನಾಡು ಮಂಡ್ಯವನ್ನು ಕನ್ನಡದಲ್ಲಿ ಬಣ್ಣಿಸಿದ್ದು ಹೀಗೆ
ಮಂಡ್ಯ, ಏಪ್ರಿಲ್, 26: ವಿಧಾನಸಭೆ ಚುನವಾಣೆ ಹಿನ್ನೆಲೆ ಸಕ್ಕರೆ ನಾಡು ಮಂಡ್ಯಕ್ಕೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ ನೀಡಿದ್ದು, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರವನ್ನು ಕೈಗೊಂಡಿದ್ದಾರೆ. ಅಲ್ಲದೆ ಕನ್ನಡದಲ್ಲೇ ಭಾಷಣ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಮಂಡ್ಯದ ಸ್ವಿಲ್ವರ್ ಜ್ಯುಬಲಿ ಪಾರ್ಕ್ನಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕನ್ನಡದಲ್ಲೇ ಭಾಷಣವನ್ನು ಶುರು ಮಡುವ ಮೂಲಕ ಗಮನ ಸೆಳೆದಿದ್ದಾರೆ. ಈ ವೇಳೆ ಆದಿ ಚುಂಚನಗಿರಿಗೆ ನನ್ನ ನಮಸ್ಕಾರಗಳು, ಮಂಡ್ಯದ ಉತ್ಸಾಹಿ ಕಾರ್ಯಕರ್ತರಿಗೆ ನಮಸ್ಕರಿಸುತ್ತೇನೆ. ಇಂದು ಮಂಡ್ಯದಲ್ಲಿ ನಾನು ಬಂದಿರುವುದು ಬಹಳ ಸಂತಸ ತಂದಿದೆ.

ಮಂಡ್ಯ ಹಾಗೂ ಉತ್ತರ ಪ್ರದೇಶದ ಸಂಬಂಧ ತೇತ್ರಾಯುಗದಿಂದ ಒಂದಕ್ಕೊಂದು ಬೆಸೆದುಕೊಂಡಿವೆ. ಶ್ರೀರಾಮ ಹಾಗೂ ಆಂಜನೆಯ ವನವಾಸದ ಕುರುಹುಗಳು ಮಂಡ್ಯದಲ್ಲಿ ಇದೆ ಎಂದು ಹೇಳಿದರು. ಹೀಗೆ ಯೋಗಿ ಆದಿತ್ಯನಾಥ್ ಅವರ ಕನ್ನಡದ ಭಾಷಣ ಕೇಳಿದ ಜನರು ಅವರ ಪರ ಜೈಘೋಷವನ್ನು ಮೊಳಗಿಸಿದರು.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications