ನಾಗಮಂಗಲದಲ್ಲಿ ಎನ್.ಚೆಲುವರಾಯಸ್ವಾಮಿಗೆ ಸೋಲು
ಮಂಡ್ಯ, ಮೇ 15 : ನಾಗಮಂಗಲ ಕ್ಷೇತ್ರದಲ್ಲಿ ಎನ್.ಚೆಲುವರಾಯಸ್ವಾಮಿ ಅವರು ಸೋಲು ಅನುಭವಿಸಿದ್ದಾರೆ. ಜೆಡಿಎಸ್ನ ಸುರೇಶ್ ಗೌಡ ಅವರು ಗೆಲುವು ಸಾಧಿಸಿದ್ದಾರೆ.
ಎನ್.ಚೆಲುವರಾಯಸ್ವಾಮಿ ಅವರು 23036 ಮತಗಳನ್ನು ಪಡೆದಿದ್ದಾರೆ. ಸುರೇಶ್ ಗೌಡ ಅವರು 43,312 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿಯಾಗಿದ್ದ ಡಾ.ಪಾರ್ಥಸಾರಥಿ ಅವರು 711 ಮತಗಳನ್ನು ಪಡೆದಿದ್ದಾರೆ.

ಎನ್.ಚೆಲುವರಾಯಸ್ವಾಮಿ ಅವರು ಜೆಡಿಎಸ್ ಬಂಡಾಯ ಶಾಸಕರ ಬಣದಲ್ಲಿ ಗುರುತಿಸಿಕೊಂಡಿದ್ದರು. ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು.












Click it and Unblock the Notifications