ಫೋಟೋ ವೈರಲ್: ಪ್ರೇಮಿಗಳ ದಿನಕ್ಕೂ ಮುನ್ನ ಬಸ್ ನಿಲ್ದಾಣದಲ್ಲಿ 'ಒಂದು ಮುತ್ತಿನ ಕಥೆ'
ಮಂಡ್ಯ, ಫೆಬ್ರವರಿ 10: ಹಾಡಹಗಲೇ ಬಸ್ ನಿಲ್ದಾಣದಲ್ಲಿ ಯುವ ಜೋಡಿಯೊಂದು ಮೈ ಮರೆತು ಚುಂಬಿಸುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ಪ್ರದೇಶದಲ್ಲಿ ಅಶ್ಲೀಲ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಫೆಬ್ರವರಿ ಬಂದರೆ ಅದು ಪ್ರೇಮಿಗಳ ತಿಂಗಳು, ಫೆಬ್ರವರಿ ಬಂದರೆ ಯುವ ಜೋಡಿಗಳಿಗೆ, ಪ್ರೇಮಿಗಳಿಗೆ ಖುಷಿಯೋ ಖುಷಿ. ಯುವತಿಯರು ತಮ್ಮ ಗೆಳೆಯ ನೀಡಿದ ಚಾಕೋಲೇಟ್, ಗೊಂಬೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಸಂಭ್ರಮಿಸುತ್ತಾರೆ.
ಆದರೆ ಕೆಲವೊಮ್ಮೆ ಈ ಯುವಜೋಡಿಗಳು ಮೈಮರೆತು ಬಿಡುತ್ತಾರೆ. ಪ್ರೀತಿಯ ಹೆಸರಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿ, ಜನರಿಗೆ ಇರುಸು-ಮುರುಸು ತಂದೊಡ್ಡುತ್ತಾರೆ.

ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನ ಬಸ್ ನಿಲ್ದಾಣದಲ್ಲಿ ಯುವ ಜೋಡಿ ಬಸ್ ನಿಲ್ದಾಣದಲ್ಲಿ ನಿಂತಿತ್ತು. ಈ ವೇಳೆ ಬಸ್ ಹಿಂಭಾಗಕ್ಕೆ ಹೋಗಿ, ಹುಡುಗ- ಹುಡುಗಿ ಇಬ್ಬರು ಪರಸ್ಪರ ಮುತ್ತಿಕ್ಕಲು ಪ್ರಾರಂಭಿಸಿದರು. ಸುತ್ತಮುತ್ತ ಸಾರ್ವಜನಿಕರು ಓಡಾಡುತ್ತಿದ್ದರೂ, ಯುವ ಪ್ರೇಮಿಗಳ ಮುತ್ತಿನ ಪ್ರಸಂಗ ಮುಂದುವರೆದಿತ್ತು.
Recommended Video
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications