ಕೆಆರ್ ಎಸ್ ಡ್ಯಾಂಗೆ ಬಣ್ಣದ ಬೆಳಕಿನ ಚಿತ್ತಾರ
ಮಂಡ್ಯ, ಆಗಸ್ಟ್ 12 : ತ್ರಿವರ್ಣ ಧ್ವಜದ ಬೆಳಕಿನ ವೈಭವವನ್ನು ಕಣ್ತುಂಬಿಕೊಳ್ಳುವ ಸಲುವಾಗಿ ಕೆಆರ್ ಎಸ್ ನಲ್ಲಿ ನೂರಾರು ಪ್ರವಾಸಿಗರು ಮಳೆಯನ್ನು ಲೆಕ್ಕಿಸದೆ ಆಗಮಿಸಿದ್ದರು.
ಕೆಆರ್ ಎಸ್ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಕೊಡಗಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೆಆರ್ ಎಸ್ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ 1.5 ಲಕ್ಷ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ.














Click it and Unblock the Notifications