ಕೆಆರ್ ಎಸ್ ಡ್ಯಾಂಗೆ ಬಣ್ಣದ ಬೆಳಕಿನ ಚಿತ್ತಾರ
ಮಂಡ್ಯ, ಆಗಸ್ಟ್ 12 : ತ್ರಿವರ್ಣ ಧ್ವಜದ ಬೆಳಕಿನ ವೈಭವವನ್ನು ಕಣ್ತುಂಬಿಕೊಳ್ಳುವ ಸಲುವಾಗಿ ಕೆಆರ್ ಎಸ್ ನಲ್ಲಿ ನೂರಾರು ಪ್ರವಾಸಿಗರು ಮಳೆಯನ್ನು ಲೆಕ್ಕಿಸದೆ ಆಗಮಿಸಿದ್ದರು.
ಕೆಆರ್ ಎಸ್ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಕೊಡಗಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೆಆರ್ ಎಸ್ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ 1.5 ಲಕ್ಷ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ.
Comments
English summary
As the KRS dam is filled to its brim the dam has been lightened and thousands of tourists are arriving to take a look at the beautiful view.