Get Updates
Get notified of breaking news, exclusive insights, and must-see stories!

ಮಂಡ್ಯ: ಸೆ.16 ರಿಂದ ಕೆಆರ್ ಎಸ್ ಪ್ರವಾಸಿಗರಿಗೆ ಮುಕ್ತ

ಮಂಡ್ಯ, ಸೆಪ್ಟೆಂಬರ್ 15: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸುವ ಪ್ರವಾಸಿಗರು ಇನ್ನು ಯಾವುದೇ ಪ್ರವಾಸಿ ತಾಣ ನೋಡಲು ಮಿಸ್‌ ಮಾಡಿಕೊಳ್ಳುವಂತಿಲ್ಲ. ಈಗಾಗಲೇ ಜಯಚಾಮರಾಜೇಂದ್ರ ಮೃಗಾಲಯ ಪ್ರವಾಸಿಗರಿಗೆ ತೆರೆದಿದ್ದು, ಈಗ ಮತ್ತೊಂದು ಪ್ರಮುಖ ಪ್ರವಾಸಿ ತಾಣ ತೆರೆಯಲಿದೆ.

ಕೆಆರ್ ಎಸ್‌ ಜಲಾಶಯವು ನಾಳೆಯಿಂದ ಪ್ರವಾಸಿಗರಿಗೆ ಮುಕ್ತವಾಗಲಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ರಾಜ್ಯ ಸರ್ಕಾರವು ಸೆ.16 ರಿಂದ ಪ್ರವಾಸಿಗರಿಗೆ ಬೃಂದಾವನ ಗಾರ್ಡನ್ ವೀಕ್ಷಿಸಲು ಅವಕಾಶ ಮಾಡಿಕೊಟ್ಟಿದೆ.

ಕೊರೊನಾ ಲಾಕ್ ಡೌನ್ ಕಾರಣದಿಂದಾಗಿ ಕಳೆದ ಮಾರ್ಚ್ ತಿಂಗಳಿನಿಂದಲೇ ಕೆ.ಆರ್.ಎಸ್ ವೀಕ್ಷಿಸಲು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು.

Mandya: KRS Open To Tourists From September 16

ಇದೀಗ ಲಾಕ್ ಡೌನ್ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಕೆ.ಆರ್.ಎಸ್ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಕಾವೇರಿ ನೀರಾವರಿ ನಿಗಮ ನಿಯಮಿತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Recommended Video

      ಇವರಿಬ್ಬರ ಕಚ್ಚಾಟದಲ್ಲಿ ಅಧಿಕಾರಿಗಳು ಅಪ್ಪಚ್ಚಿ | Oneindia Kannada

      ಕೊರೊನಾ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಪ್ರವಾಸಿಗರಿಗೆ ಪ್ರವೇಶ ನೀಡಲಾಗುವುದು, ಪ್ರವಾಸಿಗರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಎಂದು ತಿಳಿಸಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+