Get Updates
Get notified of breaking news, exclusive insights, and must-see stories!

ಮಂಡ್ಯ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ

ಮಂಡ್ಯ, ಫೆಬ್ರವರಿ. 17 : ಪಟೇಲ್ ಹುದ್ದೆಯ ಗೌರವಧನ ಪಾವತಿಸದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಕಾರು ಹಾಗೂ ಮದ್ದೂರು ತಹಶೀಲ್ದಾರ್ ಕಚೇರಿ ಸಾಮಾಗ್ರಿ ಜಪ್ತಿಗೆ ಮಂಡ್ಯ 1ನೇ ಹೆಚ್ಚುವರಿ ನ್ಯಾಯಾಲಯ ಶುಕ್ರವಾರ ಆದೇಶ ನೀಡಿದೆ.

1989ರಲ್ಲಿ ಸರ್ಕಾರ ಪಟೇಲ್ ಹುದ್ದೆಯನ್ನು ರದ್ದುಗೊಳಿಸಿತ್ತು. ಹುದ್ದೆ ರದ್ದಾದ ನಂತರ ನೀಡಬೇಕಿದ್ದ ಗೌರವ ಧನ‌ವನ್ನು ಮಂಡ್ಯ ಜಿಲ್ಲಾಡಳಿತ ನೀಡಿರಲಿಲ್ಲ.

Mandya court ordered Dc car and Maddur taluk Tahsil Office Equipments seized

ಗೌರವಧನ ಸತಾಯಿಸಿದ್ದ ಜಿಲ್ಲಾಡಳಿತ ಹಾಗೂ ತಾಲೂಕು ಕಚೇರಿ ವಿರುದ್ಧ ಮದ್ದೂರು ತಾಲೂಕಿನ ಹೊಸಕೆರೆ ಗ್ರಾಮದ ಪಟೇಲ್ ರಾಗಿದ್ದ ಕೆಂಡೆಗೌಡ ಎಂಬುವರ ಪುತ್ರ ಪಾರ್ಥಸಾರಥಿ ಕೋರ್ಟ್ ಮೋರೆ ಹೋಗಿದ್ದರು.

ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಮಂಡ್ಯ ಜಿಲ್ಲಾಧಿಕಾರಿ ಕಾರು ಹಾಗೂ ಮದ್ದೂರು ತಹಶೀಲ್ದಾರ್ ಕಚೇರಿ ಸಾಮಾಗ್ರಿ ಜಪ್ತಿಗೆ ಆದೇಶ ನೀಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+