ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೈ ಭದ್ರ ಕೋಟೆ ಮಂಡ್ಯ ಜಿಲ್ಲೆಯ 7 ಸ್ಥಾನದಲ್ಲೂ ಜೆಡಿಎಸ್‌ಗೆ ಮುನ್ನಡೆ

By Manjunatha
|
Google Oneindia Kannada News

ಮಂಡ್ಯ, ಮೇ 15: ಕಾಂಗ್ರೆಸ್‌ನ ಭದ್ರ ಕೋಟೆ ಎನಿಸಿಕೊಂಡಿದ್ದ ಮಂಡ್ಯ ಜಿಲ್ಲೆ ಕಾಂಗ್ರೆಸ್‌ ಕೈ ತಪ್ಪುವ ಮುನ್ಸೂಚನೆ ಕಾಣುತ್ತಿದೆ. ಅಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಜೆಡಿಎಸ್‌ ಮುನ್ನಡೆ ಗಳಿಸಿದೆ.

ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಹಾರಿದ್ದ ಚೆಲುವರಾಯಸ್ವಾಮಿ ಸೇರಿದಂತೆ 7 ಕ್ಷೇತ್ರಗಳಲ್ಲೂ ಜೆಡಿಎಸ್‌ ಪಕ್ಷ ಮುನ್ನಡೆ ಸಾಧಿಸಿದೆ. ಅಲ್ಲಿ ಕಾಂಗ್ರೆಸ್‌ನ ಇಬ್ಬರು ಮುಖಂಡರಾದ ಎಸ್‌.ಎಂ.ಕೃಷ್ಣ ಹಾಗೂ ಅಂಬರೀಶ್‌ ಅವರು ಕಾಂಗ್ರೆಸ್‌ಗೆ ಕೈಟಕೊಟ್ಟಿದ್ದು ಕಾಂಗ್ರೆಸ್‌ಗೆ ಭಾರಿ ಪರಿಣಾಮ ಬೀರಿದಂತಿದೆ.

LIVE: ಕರ್ನಾಟಕ ಫಲಿತಾಂಶ: ಬಾದಾಮಿಯಲ್ಲೂ ಸಿದ್ದರಾಮಯ್ಯಗೆ ಹಿನ್ನಡೆLIVE: ಕರ್ನಾಟಕ ಫಲಿತಾಂಶ: ಬಾದಾಮಿಯಲ್ಲೂ ಸಿದ್ದರಾಮಯ್ಯಗೆ ಹಿನ್ನಡೆ

ಮಂಡ್ಯ ಜಿಲ್ಲೆಯ ಮಲವಳ್ಳಿ, ಮದ್ದೂರು, ಮೇಲುಕೋಟೆ, ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ, ಕೃಷ್ಣರಾಜಪೇಟೆ, ಕೃಷ್ಣರಾಜನಗರ ಎಲ್ಲ ಕ್ಷೇತ್ರಗಳಲ್ಲಿಯೂ ಜೆಡಿಎಸ್‌ ಮುನ್ನಡೆ ಕಾಯ್ದುಕೊಂಡು ಕಾಂಗ್ರೆಸ್‌ಗೆ ಭಾರಿ ಹೊಡೆತ ನೀಡಿದೆ.

Mandya district all 7 constituency lead by JDS
English summary
Mandya districts 7 constituency lead by jds party. It was congress den but this time JDS give big shock to congress in Mandya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X