ಕುಡಿಯುವ ನೀರಿಗಾಗಿ ಮಂಡ್ಯಕ್ಕೆ ಸಿಕ್ಕ ಅನುದಾನ ಎಷ್ಟು?
ಮಂಡ್ಯ, ಏಪ್ರಿಲ್ 09 : ಚುನಾವಣೆ ದಿನಾಂಕ ಘೋಷಣೆಯಾಗಿದೆ. ಶಾಸಕರು ಮನೆ ಬಾಗಿಲಿಗೆ ಬಂದು ಮತ ನೀಡುವಂತೆ ಜನರಲ್ಲಿ ಮನವಿ ಮಾಡುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಶಾಸಕರು ಮಾಡಿದ್ದೇನು? ಎಂಬುದು ಜನರಿಗೆ ತಿಳಿದಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಮಂಡ್ಯ ಜಿಲ್ಲೆಗೆ 2013 ರಿಂದ 2018ರ ತನಕ ಕುಡಿಯುವ ನೀರಿನ ಕಾಮಗಾರಿಗೆ ಎಷ್ಟು ಹಣ ಬಿಡುಗಡೆಯಾಗಿದೆ?. ಎಂಬ ಬಗ್ಗೆ ಒನ್ ಇಂಡಿಯಾ ಕನ್ನಡ ಆರ್ಟಿಐ ಮೂಲಕ ಮಾಹಿತಿ ಪಡೆದಿದೆ. ಕ್ಷೇತ್ರವಾರು ಅನುದಾನ ಬಿಡುಗಡೆ ಬಗ್ಗೆ ಮಾಹಿತಿ ಸಿಕ್ಕಿದೆ.
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2013 ರಿಂದ 2018ರ ವರೆಗೆ ಕುಡಿಯುವ ನೀರಿನ ಕಾಮಗಾರಿಗೆ ಬಿಡುಗಡೆ ಮಾಡಿರುವ ಅನುದಾನದ ಮಾಹಿತಿ ಸಿಕ್ಕಿದೆ. ಜಿಲ್ಲೆಯ ವಿವಿಧ ವಿಧಾಸಭಾ ಕ್ಷೇತ್ರಗಳಿಗೆ ಈ ಅನುದಾನವನ್ನು ನೀಡಲಾಗಿದೆ.

2015-16 ಮತ್ತು 2017-18 ನೇ ಸಾಲಿನಲ್ಲಿ ಯಾವುದೇ ಅನುದಾನ ಕುಡಿಯುವ ನೀರಿನ ಕಾಮಗಾರಿಗೆ ಬಿಡುಗಡೆಗೊಂಡಿಲ್ಲ. ನಾಗಮಂಗಲ, ಕೆ.ಆರ್.ಪೇಟೆ ತಾಲೂಕಿಗೆ ಬಿಡುಗಡೆಯಾದ ಅನುದಾನದ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ನೀಡಿದೆ.
* 2013-14 ರಲ್ಲಿ ನಾಗಮಂಗಲಕ್ಕೆ 2,00,000, ಕೆ.ಆರ್.ಪೇಟೆಗೆ 15,00,000 ರೂ. ಅನುದಾನ
* 2014-15ರಲ್ಲಿ ಕೆ.ಆರ್.ಪೇಟೆಗೆ 20,48,000, ನಾಗಮಂಗಲಕ್ಕೆ 2,00,000 ರೂ. ಅನುದಾನ
* 2016-17ರಲ್ಲಿ ಕೆ.ಆರ್.ಪೇಟೆಗೆ 2,00,000 ಅನುದಾನ ಬಿಡುಗಡೆ
-
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ












Click it and Unblock the Notifications