ಮಂಡ್ಯದ ಮಳವಳ್ಳಿಯಲ್ಲಿ ಸಿಡಿಲು ಬಡಿದು ಮನೆ ಜಖಂ, ನಾಲ್ವರಿಗೆ ಗಾಯ
ಮಳೆಯೊಂದಿಗೆ ಸಿಡಿಲು ಬಡಿದ ಪರಿಣಾಮ ಮಳವಳ್ಳಿ ಪಟ್ಟಣದ ಮುಸ್ಲಿಂ ಬ್ಲಾಕ್ನ ಪಿರಂಬಿ ಸೈಯದ್ ಪಾಷ ಎಂಬುವರಿಗೆ ಸೇರಿದ ಮನೆಯ ಮೇಲೆ ಹಾಕಲಾಗಿದ್ದ ಕಲ್ನಾರ್ ಶೀಟ್ ಜಖಂಗೊಂಡಿದೆ. ಘಟನೆಯಲ್ಲಿ ನಾಲ್ಕು ಜನ ಗಾಯಗೊಂಡಿದ್ದಾರೆ.
ಮಂಡ್ಯ, ಮೇ 23: ಈ ಬಾರಿ ಸುರಿಯುತ್ತಿರುವ ಮಳೆ ಅಲ್ಲಲ್ಲಿ ಅವಾಂತರಗಳನ್ನು ಸೃಷ್ಠಿ ಮಾಡುತ್ತಿದ್ದು, ಈಗಾಗಲೇ ಬಿರುಗಾಳಿ ಮಳೆಯಿಂದ ಜಿಲ್ಲೆಯಲ್ಲಿ ಭಾರೀ ಅನಾಹುತ ಸಂಭವಿಸುತ್ತಿವೆ. ಸಿಡಿಲು ಬಡಿದು ನಾಲ್ವರು ಗಾಯಗೊಂಡು, ಮನೆ ಜಖಂಗೊಂಡಿರುವ ಘಟನೆ ಮಳವಳ್ಳಿ ಪಟ್ಟಣದ ಮುಸ್ಲಿಂ ಬ್ಲಾಕ್ನಲ್ಲಿ ನಡೆದಿದೆ.
ಮಳೆಯೊಂದಿಗೆ ಸಿಡಿಲು ಬಡಿದ ಪರಿಣಾಮ ಮಳವಳ್ಳಿ ಪಟ್ಟಣದ ಮುಸ್ಲಿಂ ಬ್ಲಾಕ್ನ ಪಿರಂಬಿ ಸೈಯದ್ ಪಾಷ ಎಂಬುವರಿಗೆ ಸೇರಿದ ಮನೆಯ ಮೇಲೆ ಹಾಕಲಾಗಿದ್ದ ಕಲ್ನಾರ್ ಶೀಟ್ ಜಖಂಗೊಂಡಿದೆ. ರಾತ್ರಿ ಸಮಯದಲ್ಲಿ ಘಟನೆ ನಡೆದಿದ್ದರಿಂದ ಮನೆಯೊಳಗೆ ಮಲಗಿದ್ದ ಸೈಯದ್ ಗುಲಾಬ್, ಸೈಯದ್ ಮುಬಾರಕ್, ರೇಷ್ಮಾ ಬಾನು, ಶರನಾಬಾನು ಅವರು ಗಾಯಗೊಂಡಿದ್ದಾರೆ.

ವಿಷಯ ತಿಳಿದು ಕಂದಾಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್ ಎಚ್.ಎಸ್.ದಿನೇಶ್ ಚಂದ್ರ ಪರಿಶೀಲನೆ ನಡೆಸಿದ್ದು ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

More From
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications