100 ಜಾನುವಾರುಗಳನ್ನು ರಕ್ಷಿಸಿದ ಮಂಡ್ಯ ಪೊಲೀಸರು
ಗೋದಾಮೊಂದರಲ್ಲಿ ಕೂಡಿಟ್ಟಿದ್ದ 100ಕ್ಕೂ ಹೆಚ್ಚು ಜಾನುವಾರುಗಳನ್ನು ಸರಕಾರೇತರ ಸಂಸ್ಥೆಯ ಸಹಕಾರದಿಂದ ಮಂಡ್ಯದ ಪೊಲೀಸರು ರಕ್ಷಿಸಿದ್ದಾರೆ.
ಮಂಡ್ಯ, ಏಪ್ರಿಲ್ 11: ಮಂಡ್ಯದ ಪೊಲೀಸರು 100ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಿದ್ದಾರೆ. ಇಲ್ಲಿನ ಗೋದಾಮೊಂದರಲ್ಲಿ ಈ ಜಾನುವಾರುಗಳನ್ನು ಅಕ್ರಮವಾಗಿ ಹಿಡಿದಿಡಲಾಗಿತ್ತು.
ಸರಕಾರೇತರ ಸಂಸ್ಥೆಯೊಂದರ ಸಹಾಯದೊಂದಿಗೆ ಗೋದಾಮಿನ ಮೇಲೆ ದಾಳಿ ಮಾಡಿ ಪೊಲೀಸರು 100 ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.ಇದರಲ್ಲಿ ಗೋವುಗಳೂ ಸೇರಿವೆ.
Karnataka: Mandya Police with help of a NGO rescue from godown about 100 cattle kept illegally, allegedly meant for slaughter.FIR registered pic.twitter.com/ls2FRuQ7tW
— ANI (@ANI_news) April 10, 2017
ಈ ಗೋವುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯಲಾಗುತ್ತಿತ್ತು ಎನ್ನಲಾಗಿದೆ. ಈ ಕುರಿತು ಪ್ರಥಮ ವರ್ತಮಾನ ವರದಿ ದಾಖಲಾಗಿದೆ. ಈ ಗೋವು ಸಾಗಾಟದೆ ಹಿಂದೆ ಯಾರಿದ್ದಾರೆ? ಇದರಲ್ಲಿ ಯಾರೆಲ್ಲಾ ಪಾಲ್ಗೊಂಡಿದ್ದಾರೆ ಎನ್ನುವುದು ತನಿಖೆಯ ನಂತರ ತಿಳಿದು ಬರಬೇಕಾಗಿದೆ.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications