ಮಂಡ್ಯ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿಖಿಲ್ ಸೋತಿದ್ದಕ್ಕೆ ಬೆರಳು ಕತ್ತರಿಸಿಕೊಂಡ ಹುಚ್ಚು ಅಭಿಮಾನಿ

|
Google Oneindia Kannada News

Recommended Video

ನಿಖಿಲ್ ಸೋತಿದ್ದಕ್ಕೆ ಇಂಥ ಹುಚ್ಚಾಟಾನಾ? | Oneindia Kannada

ಮಂಡ್ಯ, ಮೇ 25: ರಾಜಕಾರಣದಲ್ಲಿ ಸೋಲು-ಗೆಲುವು ಸಾಮಾನ್ಯ ಎಂಬುದು ರಾಜಕಾರಣಿಗಳಿಗೆ ಗೊತ್ತಿರುತ್ತದೆ. ಆದರೆ ಸೋಲು-ಗೆಲುವನ್ನು ರಾಜಕಾರಣಿಗಳಷ್ಟೆ ಮುಕ್ತ ಮನಸ್ಸಿನಿಂದ ತೆಗೆದುಕೊಳ್ಳಲು ಕಾರ್ಯಕರ್ತರಿಗೆ ಆಗುವುದಿಲ್ಲ. ಅವರು ಹೋರಾಟದ ಮುಂಚೂಣಿಯಲ್ಲಿರುವವರು ಹಾಗಾಗಿಯೇ ಅವರಿಗೆ ಸೋಲು ಸಹಿಲಾಗದು.

ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಸೋಲನುಭವಿಸಿದ್ದಕ್ಕೆ ಹುಚ್ಚು ಅಭಿಮಾನಿಯೊಬ್ಬ ತನ್ನ ತೋರು ಬೆಳನ್ನೇ ಕತ್ತರಿಸಿಕೊಂಡಿದ್ದಾನೆ.

ನಿಖಿಲ್ ಕುಮಾರಸ್ವಾಮಿ ಸೋಲಿಗೆ ಇವಿಎಂ ಕಾರಣ: ಶಿವರಾಮೇಗೌಡ ನಿಖಿಲ್ ಕುಮಾರಸ್ವಾಮಿ ಸೋಲಿಗೆ ಇವಿಎಂ ಕಾರಣ: ಶಿವರಾಮೇಗೌಡ

ಮಂಡ್ಯದ ಮದ್ದೂರು ತಾಲ್ಲೂಕಿನ ಅಬಲವಾಡಿ ಗ್ರಾಮದ ಯುವಕ ಸುನಿಲ್ ತನ್ನ ತೋರು ಬೆರಳನ್ನೇ ಕತ್ತರಿಸಿಕೊಂಡಿದ್ದಾನೆ. ಈ ಮೂಲಕ ನಿಖಿಲ್ ಕುಮಾರಸ್ವಾಮಿ ಪರ ಅಂದಾಭಿಮಾನ ಮೆರೆದಿದ್ದಾನೆ.

Nikhil Kumaraswamy follower choped his finger

ತನ್ನ ಮತ ನಿಖಿಲ್ ಅನ್ನು ಗೆಲ್ಲಿಸಲಿಲ್ಲವೆಂಬ ಕೋಪಕ್ಕೆ ಶಾಯಿ ಹಾಕಿದ್ದ ಎಡಗೈನ ತೋರುಬೆಳನನ್ನು ಸುನಿಲ್ ಕತ್ತರಿಸಿಕೊಂಡಿದ್ದಾನೆ.

ಸುಮಲತಾ ಬೆಂಬಲಿಗರ ಮೇಲೆ ಜೆಡಿಎಸ್ ಬೆಂಬಲಿಗರ ಹಲ್ಲೆ: ದೂರು ದಾಖಲು ಸುಮಲತಾ ಬೆಂಬಲಿಗರ ಮೇಲೆ ಜೆಡಿಎಸ್ ಬೆಂಬಲಿಗರ ಹಲ್ಲೆ: ದೂರು ದಾಖಲು

ಈತ ಜೆಡಿಎಸ್ ಕಾರ್ಯಕರ್ತನಾಗಿದ್ದು ನಿಖಿಲ್ ಕುಮಾರಸ್ವಾಮಿ ಅಭಿಮಾನಿಯಾಗಿದ್ದ. ಚುನಾವಣೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಜೋರು ಪ್ರಚಾರ ನಡೆಸಿದ್ದ. ಆದರೆ ಸೋಲಿನಿಂದ ತೀವ್ರ ವಿಚಲಿತನಾಗಿ ಈ ಹುಚ್ಚಾಟ ಮರೆದಿದ್ದಾನೆ.

ಮಂಡ್ಯದಲ್ಲಿ ಜೆಡಿಎಸ್‌ನ ನಿಖಿಲ್ ಕುಮಾರಸ್ವಾಮಿ ಸುಮಲತಾ ವಿರುದ್ಧ 1.25 ಲಕ್ಷ ಮತಗಳ ಭಾರಿ ಅಂತರದಿಂದ ಸೋಲನ್ನು ಅನುಭವಿಸಿದ್ದಾರೆ.

English summary
Mandya JDS worker choped his finger. He is Nikhil Kumaraswamy follower. He did this because Nikhil Kumaraswamy looses in election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X