ವಿಡಿಯೋ: ದೇವೇ ಗೌಡ್ರಿಗೆ 'ಮೋದಿ ಮೋದಿ' ಘೋಷಣೆಯ ಸ್ವಾಗತ!
Recommended Video
ಮಂಡ್ಯ, ಏಪ್ರಿಲ್ 25: ಮಂಡ್ಯ ಜಿಲ್ಲೆಯ ನಾಗಮಂಗಲದ ಆದಿಚುಂಚನಗಿರಿಗೆ ದೇವೇಗೌಡರು ತೆರಳುತ್ತಿದ್ದ ಸಂದರ್ಭದಲ್ಲಿ, ಮಠದ ಆವರಣದಲ್ಲೇ ಅವರಿಗೆ 'ಮೋದಿ ಮೋದಿ' ಎಂಬ ಘೋಷಣೆಯೊಂದಿಗೆ ಸ್ವಾಗತ ಕೋರಲಾಗಿದೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ದೇವೇಗೌಡರಿದ್ದ ಕಾರು ಮತ್ತು ಅವರ ಬೆಂಗಾವಲು ವಾಹನಗಳು ತೆರಳುತ್ತಿದ್ದಂತೆಯೇ ರಸ್ತೆಯ ಪಕ್ಕ ನೆರೆದಿದ್ದ ಜನರು 'ಮೋದಿ ಮೋದಿ' ಎಂದು ಘೋಷಣೆ ಕೂಗುವ ಮೂಲಕ ದೇವೇಗೌಡರಿಗೆ ಇರಿಸುಮುರಿಸುಂಟಾಗುವಂತೆ ಮಾಡಿದ್ದಾರೆ. ಮಾತ್ರವಲ್ಲ, 'ನಿಖಿಲ್ ಎಲ್ಲಿದೀಯಪ್ಪ?' ಎಂದೂ ಘೋಷಣೆ ಕೂಗಿದ್ದಾರೆ. ಈ ವಿಡಿಯೋವನ್ನು ಬಿಜೆಪಿಯ ಬಿ ವೈ ವಿಜಯೇಂದ್ರ ಅವರೂ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿದ್ದರು.
Warm welcome to H D Devegowda by the students of the Adichunchanagiri mutt when he has visited the Mutt.
— Chowkidar Vijayendra Yeddyurappa (@BYVijayendra) April 24, 2019
Don’t you still believe in the mood of the people?@BJP4India @BJP4Karnataka #BharatBoleNaMoNaMo #PhirEkBaarModiSarkaar #ModiHiAayega pic.twitter.com/RWL6zbbaBI
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ. ಆದರೆ ಈ ವಿಡಿಯೋ ಎಷ್ಟರ ಮಟ್ಟಿಗೆ ನಿಖರವಾದುದು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಿಲ್ಲ.
ಜೆಡಿಎಎಸ್ ಐಟಿ ವಿಂಗ್ ಸ್ಪಷ್ಟನೆ
ಆದರೆ ಈ ವಿಡಿಯೋ ಚಿತ್ರೀಕರಿಸಿದ್ದು ಆದಿಚುಂಚನಗಿರಿಯಲ್ಲಲ್ಲ, ಬದಲಾಗಿ ಚಿಕ್ಕಮಗಳೂರಿನಲ್ಲಿ. ಮಾಧ್ಯಮಗಳಲ್ಲಿ ಈ ವಿಡಿಯೋವನ್ನು 'ಆದಿಚುಂಚನಗಿರಿ' ಎಂದು ತೋರಿಸಲಾಗುತ್ತಿದೆ. ಶ್ರೀ ಕ್ಷೇತ್ರ ಆದಿ ಚುಂಚನಗಿರಿ ಸರ್ವ ಭಕ್ತರನ್ನು ಪ್ರೀತಿಯಿಂದ ಕಾಣುವ ಗೌರವಿಸುವ ಸಂಸ್ಥಾನ ಶ್ರೀ ಕ್ಷೇತ್ರದಲ್ಲಿನ ಭಕ್ತರು ಹಾಗು ವಿದ್ಯಾರ್ಥಿಗಳು ಎಂದಿಗೂ ಈ ಪರಿಯ ವಿಕೃತಿ ಮೆರೆಯುವುದಿಲ್ಲ ಎಂದು ಜೆಡಿಎಸ್ ಐಟಿ ವಿಂಗ್ ಸ್ಪಷ್ಟನೆ ನೀಡಿದೆ.

ಇತ್ತೀಚೆಗಷ್ಟೇ ಕರ್ನಾಟಕದಲ್ಲಿ ಎರಡನೇ ಹಂತದ ಮತದಾನದ ಮುನ್ನಾದಿನ(ಏಪ್ರಿಲ್ 22) ಬೆಂಗಳೂರಿನ ಯಶವಂತಪುರ ರೈಲ್ವೇ ನಿಲ್ದಾಣದಲ್ಲೂ ಜನರು 'ಮೋದಿ ಮೋದಿ' ಎಂದು ಘೋಷಣೆ ಕೂಗುತ್ತಿದ್ದ ವಿಡಿಯೋ ವೈರಲ್ ಆಗಿತ್ತು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications